AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೂ ಅಂಜದೇ ಬಸ್ ನಿಲ್ದಾಣದ ಬಳಿ ಎಟಿಎಂ ಯಂತ್ರ ಕದ್ದ ಔರಾದ್​ನ ಐನಾತಿ ಕಳ್ಳರು

ಬಸ್ ನಿಲ್ದಾಣದ ಬಳಿಯೇ ಎಟಿಎಂ ಯಂತ್ರ ಕದ್ದಿರುವ ಔರಾದ್​ನ ಐನಾತಿ ಕಳ್ಳರು, ಡಾಟಾ ಪ್ರಾಡಕ್ಟ್ ಸಂಸ್ಥೆಯವರು ಈ ಎಟಿಎಂ ಯಂತ್ರವನ್ನು ಅಳವಡಿಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. 

ಕೊರೊನಾಗೂ ಅಂಜದೇ ಬಸ್ ನಿಲ್ದಾಣದ ಬಳಿ ಎಟಿಎಂ ಯಂತ್ರ ಕದ್ದ ಔರಾದ್​ನ ಐನಾತಿ ಕಳ್ಳರು
ಡಾಟಾ ಪ್ರಾಡಕ್ಟ್ ಸಂಸ್ಥೆಯ ಎಟಿಎಂ ಕೇಂದ್ರ
ಸಾಧು ಶ್ರೀನಾಥ್​
|

Updated on: Apr 27, 2021 | 10:00 AM

Share

ಬೀದರ್: ಒಂದ್ಕಡೆ ಕೊರೊನಾ ಕ್ರಿಮಿ ಕಾಟಕೊಡುತ್ತಿದ್ದರು ಅದರ ಬಗ್ಗೆ ಜಾಗ್ರತೆ ವಹಿಸದೆ  ಐನಾತಿ ಕಳ್ಳರು ತಮ್ಮ ಕೈಚಳಕ ತೋರುವುದನ್ನು ಮುಂದುವರಿಸಿದ್ದಾರೆ. ಈ ಐನಾತಿ ಕಳ್ಳರು ಎಟಿಎಂ ಮಶೀನ್ ಕದ್ದುಕೊಂಡು ಹೋಗಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಎಟಿಎಂ ಅನ್ನು ಕದಿಯಲಾಗಿದೆ. 

ಡಾಟಾ ಪ್ರಾಡಕ್ಟ್ ಸಂಸ್ಥೆಯವರು ಈ ಎಟಿಎಂ ಯಂತ್ರವನ್ನು ಅಳವಡಿಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಟಾಟಾ ಕಂಪನಿಯ ಇಂಡಿಕ್ಯಾಷ್ ಎಟಿಎಂ ಇದಾಗಿದೆ.

tata indicash atm machine stolen in aurad town (2)

ಕೊರೊನಾಗೂ ಅಂಜದೇ ಬಸ್ ನಿಲ್ದಾಣದ ಬಳಿ ಎಟಿಎಂ ಯಂತ್ರ ಕದ್ದ ಔರಾದ್​ನ ಐನಾತಿ ಕಳ್ಳರು

(tata indicash atm machine stolen in aurad town)

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್