ಕೊರೊನಾಗೂ ಅಂಜದೇ ಬಸ್ ನಿಲ್ದಾಣದ ಬಳಿ ಎಟಿಎಂ ಯಂತ್ರ ಕದ್ದ ಔರಾದ್​ನ ಐನಾತಿ ಕಳ್ಳರು

ಬಸ್ ನಿಲ್ದಾಣದ ಬಳಿಯೇ ಎಟಿಎಂ ಯಂತ್ರ ಕದ್ದಿರುವ ಔರಾದ್​ನ ಐನಾತಿ ಕಳ್ಳರು, ಡಾಟಾ ಪ್ರಾಡಕ್ಟ್ ಸಂಸ್ಥೆಯವರು ಈ ಎಟಿಎಂ ಯಂತ್ರವನ್ನು ಅಳವಡಿಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. 

ಕೊರೊನಾಗೂ ಅಂಜದೇ ಬಸ್ ನಿಲ್ದಾಣದ ಬಳಿ ಎಟಿಎಂ ಯಂತ್ರ ಕದ್ದ ಔರಾದ್​ನ ಐನಾತಿ ಕಳ್ಳರು
ಡಾಟಾ ಪ್ರಾಡಕ್ಟ್ ಸಂಸ್ಥೆಯ ಎಟಿಎಂ ಕೇಂದ್ರ
ಸಾಧು ಶ್ರೀನಾಥ್​

Updated on: Apr 27, 2021 | 10:00 AM

ಬೀದರ್: ಒಂದ್ಕಡೆ ಕೊರೊನಾ ಕ್ರಿಮಿ ಕಾಟಕೊಡುತ್ತಿದ್ದರು ಅದರ ಬಗ್ಗೆ ಜಾಗ್ರತೆ ವಹಿಸದೆ  ಐನಾತಿ ಕಳ್ಳರು ತಮ್ಮ ಕೈಚಳಕ ತೋರುವುದನ್ನು ಮುಂದುವರಿಸಿದ್ದಾರೆ. ಈ ಐನಾತಿ ಕಳ್ಳರು ಎಟಿಎಂ ಮಶೀನ್ ಕದ್ದುಕೊಂಡು ಹೋಗಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಎಟಿಎಂ ಅನ್ನು ಕದಿಯಲಾಗಿದೆ. 

ಡಾಟಾ ಪ್ರಾಡಕ್ಟ್ ಸಂಸ್ಥೆಯವರು ಈ ಎಟಿಎಂ ಯಂತ್ರವನ್ನು ಅಳವಡಿಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಟಾಟಾ ಕಂಪನಿಯ ಇಂಡಿಕ್ಯಾಷ್ ಎಟಿಎಂ ಇದಾಗಿದೆ.

ಕೊರೊನಾಗೂ ಅಂಜದೇ ಬಸ್ ನಿಲ್ದಾಣದ ಬಳಿ ಎಟಿಎಂ ಯಂತ್ರ ಕದ್ದ ಔರಾದ್​ನ ಐನಾತಿ ಕಳ್ಳರು

(tata indicash atm machine stolen in aurad town)

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us