AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಾಸ್‌ನಲ್ಲಿ ಗಲಾಟೆ, ಮಕ್ಕಳ ಮೇಲೆ ಮನಬಂದಂತೆ ಥಳಿಸಿದ ಟೀಚರಮ್ಮ

ಬೆಳಗಾವಿ: ಗಲಾಟೆ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಕಿ ಬಾಸುಂಡೆ ಬರುವಂತೆ ಥಳಿಸಿದ ಘಟನೆ ಹುಕ್ಕೇರಿ ತಾಲೂಕಿನ ಅರ್ಜುನವಾಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಕ್ಲಾಸ್​ನಲ್ಲಿ ಗದ್ದಲ ಮಾಡಿದ್ದಾರೆ ಎಂದು ಕೊಠಡಿಯಿಂದ ಹೊರಗೆ ಕರೆತಂದು ಥಳಿಸಿದ್ದಾರೆ. ಇಂತಹ ಚಿಕ್ಕ ಕಾರಣಕ್ಕೆ ಈ ರೀತಿ ಬಾಸುಂಡೆ ಬರುವಂತೆ ಹೊಡೆಯುವುದು ಸರಿನಾ ಎಂದು ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಅರ್ಜುನವಾಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಿಂದ ಹೊಡೆತ ತಿಂದ ಮಕ್ಕಳಿಗೆ ಕಾಲು ತೊಡೆಯ ಭಾಗದಲ್ಲಿ ಬಾಸುಂಡೆ ಬಂದಿವೆ. ಶಿಕ್ಷಕಿಯ ಕೃತ್ಯಕ್ಕೆ ಅವರನ್ನು […]

ಕ್ಲಾಸ್‌ನಲ್ಲಿ ಗಲಾಟೆ, ಮಕ್ಕಳ ಮೇಲೆ ಮನಬಂದಂತೆ ಥಳಿಸಿದ ಟೀಚರಮ್ಮ
ಸಾಧು ಶ್ರೀನಾಥ್​
|

Updated on:Dec 13, 2019 | 2:23 PM

Share

ಬೆಳಗಾವಿ: ಗಲಾಟೆ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಕಿ ಬಾಸುಂಡೆ ಬರುವಂತೆ ಥಳಿಸಿದ ಘಟನೆ ಹುಕ್ಕೇರಿ ತಾಲೂಕಿನ ಅರ್ಜುನವಾಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಕ್ಲಾಸ್​ನಲ್ಲಿ ಗದ್ದಲ ಮಾಡಿದ್ದಾರೆ ಎಂದು ಕೊಠಡಿಯಿಂದ ಹೊರಗೆ ಕರೆತಂದು ಥಳಿಸಿದ್ದಾರೆ. ಇಂತಹ ಚಿಕ್ಕ ಕಾರಣಕ್ಕೆ ಈ ರೀತಿ ಬಾಸುಂಡೆ ಬರುವಂತೆ ಹೊಡೆಯುವುದು ಸರಿನಾ ಎಂದು ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

ಅರ್ಜುನವಾಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಿಂದ ಹೊಡೆತ ತಿಂದ ಮಕ್ಕಳಿಗೆ ಕಾಲು ತೊಡೆಯ ಭಾಗದಲ್ಲಿ ಬಾಸುಂಡೆ ಬಂದಿವೆ. ಶಿಕ್ಷಕಿಯ ಕೃತ್ಯಕ್ಕೆ ಅವರನ್ನು ಅಮಾನತುಗೊಳಿಸಲು ಪೋಷಕರು ಮತ್ತು ವಿದ್ಯಾರ್ಥಿಗಳಿಂದ ಒತ್ತಾಯ ಕೇಳಿ ಬರುತ್ತಿದೆ.

Published On - 2:14 pm, Fri, 13 December 19

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್