AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಕ್ಕೆ ಕಾದಿದೆಯಂತೆ 12 ದಿನಗಳ ಗಂಡಾಂತರ.. ಕೊರೊನಾ ಬಗ್ಗೆ ತಜ್ಞರಿಂದ ಎಚ್ಚರಿಕೆ

ರಾಜ್ಯದಲ್ಲಿ ಕೊರೊನಾ ಹೆಚ್ಚಾಗುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇವತ್ತಿನಿಂದ ಸಿಕ್ಕಾಪಟ್ಟೇ ಡೇಂಜರಸ್ ಟೈಂ ಶುರುವಾಗಲಿದ್ದು ರಾಜ್ಯಕ್ಕೆ ಕಾದಿದೆಯಂತೆ 12 ದಿನಗಳ ಗಂಡಾಂತರ.

ರಾಜ್ಯಕ್ಕೆ ಕಾದಿದೆಯಂತೆ 12 ದಿನಗಳ ಗಂಡಾಂತರ.. ಕೊರೊನಾ ಬಗ್ಗೆ ತಜ್ಞರಿಂದ ಎಚ್ಚರಿಕೆ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 20, 2020 | 8:23 AM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣಿಸದೆ ಎಲ್ಲೆಡೆ ಹರಡಿದೆ. ಈಗ ರಾಜ್ಯದಲ್ಲಿ ಕೊರೊನಾ ಹೆಚ್ಚಾಗುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇವತ್ತಿನಿಂದ ಸಿಕ್ಕಾಪಟ್ಟೇ ಡೇಂಜರಸ್ ಟೈಂ ಶುರುವಾಗಲಿದ್ದು ರಾಜ್ಯಕ್ಕೆ ಕಾದಿದೆಯಂತೆ 12 ದಿನಗಳ ಗಂಡಾಂತರ.

ಹೌದು ಮುಂದಿನ 12 ದಿನಗಳಲ್ಲಿ ಸ್ವಲ್ಪ ನಿರ್ಲಕ್ಷ್ಯವಹಿಸಿದರೂ ಮತ್ತೆ ಕೊರೊನಾ ಆರ್ಭಟ ಹೆಚ್ಚಾಗಲಿದೆಯಂತೆ. ಡಿಸೆಂಬರ್ 20ರಿಂದ 2021ರ ಜನವರಿ 2ರವರೆಗೆ ಡೇಂಜರ್ ಟೈಂ ಅಂತೆ. ಕ್ರಿಸ್‌ಮಸ್, ಹೊಸವರ್ಷದ ಸಂಭ್ರಮಾಚರಣೆ ಮತ್ತು ವೀಕೆಂಡ್ ಮಸ್ತಿಯಿಂದ ಎಡವಟ್ಟಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ಸಮಯದಲ್ಲಿ ನಿರ್ಲಕ್ಷಿಸದಂತೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇಲ್ಲವಾದರೆ ಮುಂದೆ ದೊಡ್ಡ ಪರಿಣಾಮವನ್ನು ಎದುರಿಸಬೇಕಾಗುತ್ತೆ.

ನಿಮ್ಮ ಮೋಜು ಮಸ್ತಿಗೆ ಕೊರೊನಾ ಅಡ್ಡಿ: ಇನ್ನು ನಾವು ಕೊರೊನಾ ಇಲ್ಲವೆಂದು ಹೆಚ್ಚು ಜನ ಜಮಾವಣೆಯಾಗಬಾರದು. ಮೋಜು ಮಸ್ತಿ ಸೋಗಿನಲ್ಲಿ ಕೊರೊನಾ ಮರೆಯಬಾರದು. ದೈಹಿಕ ಅಂತರ, ಮಾಸ್ಕ್ ಬಗ್ಗೆ ನಿರ್ಲಕ್ಷ್ಯವಹಿಸಬಾರದು. ನಿರ್ಲಕ್ಷ್ಯವಹಿಸಿದರೆ ಕೊರೊನಾ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ವರ್ಷಾಂತ್ಯದಲ್ಲಿ 2ನೇ ಅಲೆ ಭೀತಿ ಹೆಚ್ಚಾಗುವ ಸಾಧ್ಯತೆ ಕೂಡ ಇದೆ. ಹೀಗಾಗಿ ತಜ್ಞರು 12 ದಿನಗಳ ಡೆಡ್‌ಲೈನ್ ನೀಡಿದ್ದಾರೆ.

ಕೊರೊನಾ ಕೋಟ್ಯಧಿಪತಿ! ಭಾರತದಲ್ಲಿ ಕೊವಿಡ್​ನ ಕೋಟಿ ಹೆಜ್ಜೆಗಳು​.. ಆತಂಕಕ್ಕಿಂತ ಅಚ್ಚರಿಯೇ ಜಾಸ್ತಿ!

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ