AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಕ್ಕೆ ಕಾದಿದೆಯಂತೆ 12 ದಿನಗಳ ಗಂಡಾಂತರ.. ಕೊರೊನಾ ಬಗ್ಗೆ ತಜ್ಞರಿಂದ ಎಚ್ಚರಿಕೆ

ರಾಜ್ಯದಲ್ಲಿ ಕೊರೊನಾ ಹೆಚ್ಚಾಗುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇವತ್ತಿನಿಂದ ಸಿಕ್ಕಾಪಟ್ಟೇ ಡೇಂಜರಸ್ ಟೈಂ ಶುರುವಾಗಲಿದ್ದು ರಾಜ್ಯಕ್ಕೆ ಕಾದಿದೆಯಂತೆ 12 ದಿನಗಳ ಗಂಡಾಂತರ.

ರಾಜ್ಯಕ್ಕೆ ಕಾದಿದೆಯಂತೆ 12 ದಿನಗಳ ಗಂಡಾಂತರ.. ಕೊರೊನಾ ಬಗ್ಗೆ ತಜ್ಞರಿಂದ ಎಚ್ಚರಿಕೆ
ಆಯೇಷಾ ಬಾನು
|

Updated on: Dec 20, 2020 | 8:23 AM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣಿಸದೆ ಎಲ್ಲೆಡೆ ಹರಡಿದೆ. ಈಗ ರಾಜ್ಯದಲ್ಲಿ ಕೊರೊನಾ ಹೆಚ್ಚಾಗುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇವತ್ತಿನಿಂದ ಸಿಕ್ಕಾಪಟ್ಟೇ ಡೇಂಜರಸ್ ಟೈಂ ಶುರುವಾಗಲಿದ್ದು ರಾಜ್ಯಕ್ಕೆ ಕಾದಿದೆಯಂತೆ 12 ದಿನಗಳ ಗಂಡಾಂತರ.

ಹೌದು ಮುಂದಿನ 12 ದಿನಗಳಲ್ಲಿ ಸ್ವಲ್ಪ ನಿರ್ಲಕ್ಷ್ಯವಹಿಸಿದರೂ ಮತ್ತೆ ಕೊರೊನಾ ಆರ್ಭಟ ಹೆಚ್ಚಾಗಲಿದೆಯಂತೆ. ಡಿಸೆಂಬರ್ 20ರಿಂದ 2021ರ ಜನವರಿ 2ರವರೆಗೆ ಡೇಂಜರ್ ಟೈಂ ಅಂತೆ. ಕ್ರಿಸ್‌ಮಸ್, ಹೊಸವರ್ಷದ ಸಂಭ್ರಮಾಚರಣೆ ಮತ್ತು ವೀಕೆಂಡ್ ಮಸ್ತಿಯಿಂದ ಎಡವಟ್ಟಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ಸಮಯದಲ್ಲಿ ನಿರ್ಲಕ್ಷಿಸದಂತೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇಲ್ಲವಾದರೆ ಮುಂದೆ ದೊಡ್ಡ ಪರಿಣಾಮವನ್ನು ಎದುರಿಸಬೇಕಾಗುತ್ತೆ.

ನಿಮ್ಮ ಮೋಜು ಮಸ್ತಿಗೆ ಕೊರೊನಾ ಅಡ್ಡಿ: ಇನ್ನು ನಾವು ಕೊರೊನಾ ಇಲ್ಲವೆಂದು ಹೆಚ್ಚು ಜನ ಜಮಾವಣೆಯಾಗಬಾರದು. ಮೋಜು ಮಸ್ತಿ ಸೋಗಿನಲ್ಲಿ ಕೊರೊನಾ ಮರೆಯಬಾರದು. ದೈಹಿಕ ಅಂತರ, ಮಾಸ್ಕ್ ಬಗ್ಗೆ ನಿರ್ಲಕ್ಷ್ಯವಹಿಸಬಾರದು. ನಿರ್ಲಕ್ಷ್ಯವಹಿಸಿದರೆ ಕೊರೊನಾ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ವರ್ಷಾಂತ್ಯದಲ್ಲಿ 2ನೇ ಅಲೆ ಭೀತಿ ಹೆಚ್ಚಾಗುವ ಸಾಧ್ಯತೆ ಕೂಡ ಇದೆ. ಹೀಗಾಗಿ ತಜ್ಞರು 12 ದಿನಗಳ ಡೆಡ್‌ಲೈನ್ ನೀಡಿದ್ದಾರೆ.

ಕೊರೊನಾ ಕೋಟ್ಯಧಿಪತಿ! ಭಾರತದಲ್ಲಿ ಕೊವಿಡ್​ನ ಕೋಟಿ ಹೆಜ್ಜೆಗಳು​.. ಆತಂಕಕ್ಕಿಂತ ಅಚ್ಚರಿಯೇ ಜಾಸ್ತಿ!

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ