ಬೇಕಾಬಿಟ್ಟಿ ಹಣ ಸುಲಿಗೆ, ಸ್ಕ್ಯಾನಿಂಗ್ ಸೆಂಟರ್​ಗಳ ಮೇಲೆ ತಹಶೀಲ್ದಾರ್ ರೇಡ್

ದಾವಣಗೆರೆ: ಜಗಳೂರಿನಲ್ಲಿ ಬೇಕಾಬಿಟ್ಟಿ ಹಣ ಸುಲಿಗೆ ಮಾಡುತ್ತಿದ್ದ ಸ್ಕ್ಯಾನಿಂಗ್ ಸೆಂಟರ್​ಗಳ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸ್ಕ್ಯಾನಿಂಗ್ ಸೆಂಟರ್ ಮಾಲೀಕರು ಅಕ್ರಮವಾಗಿ ಹಣ ಸುಲಿಗೆ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ತಹಶೀಲ್ದಾರ್ ತಿಮ್ಮಣ್ಣ ಹಾಗೂ ತಾಲೂಕಾ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ತಾಲೂಕು ಆಸ್ಪತ್ರೆಯಿಂದ 200 ಕಿಲೋ ಮೀಟರ್ ದೂರದಲ್ಲಿ ಸ್ಕ್ಯಾನಿಂಗ್ ಸೆಂಟರ್ ಸ್ಥಳಾಂತರಕ್ಕೆ ಆದೇಶಿಸಿ, 8 ಸ್ಕ್ಯಾನಿಂಗ್ ಸೆಂಟರ್​ಗಳಿಗೆ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ.

ಬೇಕಾಬಿಟ್ಟಿ ಹಣ ಸುಲಿಗೆ, ಸ್ಕ್ಯಾನಿಂಗ್ ಸೆಂಟರ್​ಗಳ ಮೇಲೆ ತಹಶೀಲ್ದಾರ್ ರೇಡ್
ಸಾಧು ಶ್ರೀನಾಥ್​

Updated on: Nov 29, 2019 | 10:13 AM

ದಾವಣಗೆರೆ: ಜಗಳೂರಿನಲ್ಲಿ ಬೇಕಾಬಿಟ್ಟಿ ಹಣ ಸುಲಿಗೆ ಮಾಡುತ್ತಿದ್ದ ಸ್ಕ್ಯಾನಿಂಗ್ ಸೆಂಟರ್​ಗಳ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸ್ಕ್ಯಾನಿಂಗ್ ಸೆಂಟರ್ ಮಾಲೀಕರು ಅಕ್ರಮವಾಗಿ ಹಣ ಸುಲಿಗೆ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ತಹಶೀಲ್ದಾರ್ ತಿಮ್ಮಣ್ಣ ಹಾಗೂ ತಾಲೂಕಾ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ತಾಲೂಕು ಆಸ್ಪತ್ರೆಯಿಂದ 200 ಕಿಲೋ ಮೀಟರ್ ದೂರದಲ್ಲಿ ಸ್ಕ್ಯಾನಿಂಗ್ ಸೆಂಟರ್ ಸ್ಥಳಾಂತರಕ್ಕೆ ಆದೇಶಿಸಿ, 8 ಸ್ಕ್ಯಾನಿಂಗ್ ಸೆಂಟರ್​ಗಳಿಗೆ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us