AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ರಾಷ್ಟ್ರೀಯ ಯುವಾ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಯುವಾ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕಗೊಳಿಸಿ ಆದೇಶ ನೀಡಲಾಗಿದೆ. ಹಾಗೂ ಬಿ.ಎಲ್. ಸಂತೋಷ್, ಸಂಘಟನೆಯ ರಾಷ್ಟ್ರೀಯ ಪ್ರಧಾನ‌ ಕಾರ್ಯದರ್ಶಿ ಆಗಿ ಕಾರ್ಯ ಮುಂದುವರಿಸಲಿದ್ದಾರೆ. ಇನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿ.ಟಿ.ರವಿ ನೇಮಕಗೊಂಡಿದ್ದಾರೆ. ರಾಷ್ಟ್ರೀಯ ವಕ್ತಾರರಾಗಿ ರಾಜೀವ್ ಚಂದ್ರಶೇಖರ್ ನೇಮಕ ಆಗಿದ್ದಾರೆ. ಜೆ.ಪಿ.ನಡ್ಡಾ ಅಧ್ಯಕ್ಷರಾದ ಬಳಿಕ ಹೊಸ ಪದಾಧಿಕಾರಿಗಳ ತಂಡ ರಚಿಸಲಾಗಿದೆ. ಕರ್ನಾಟಕ ಉಸ್ತುವಾರಿಯಾಗಿ ಪ್ರಧಾನ‌ ಕಾರ್ಯದರ್ಶಿ ಆಗಿದ್ದ ಪಿ.ಮುರಳೀಧರ್ ರಾವ್​ಗೆ ಹೊಸ ತಂಡದಲ್ಲಿ ಸ್ಥಾನ ಇಲ್ಲ. ಹೀಗಾಗಿ ಕರ್ನಾಟಕ ಬಿಜೆಪಿ […]

BJP ರಾಷ್ಟ್ರೀಯ ಯುವಾ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ
ಆಯೇಷಾ ಬಾನು
| Edited By: |

Updated on:Sep 26, 2020 | 4:47 PM

Share

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಯುವಾ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕಗೊಳಿಸಿ ಆದೇಶ ನೀಡಲಾಗಿದೆ. ಹಾಗೂ ಬಿ.ಎಲ್. ಸಂತೋಷ್, ಸಂಘಟನೆಯ ರಾಷ್ಟ್ರೀಯ ಪ್ರಧಾನ‌ ಕಾರ್ಯದರ್ಶಿ ಆಗಿ ಕಾರ್ಯ ಮುಂದುವರಿಸಲಿದ್ದಾರೆ. ಇನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿ.ಟಿ.ರವಿ ನೇಮಕಗೊಂಡಿದ್ದಾರೆ. ರಾಷ್ಟ್ರೀಯ ವಕ್ತಾರರಾಗಿ ರಾಜೀವ್ ಚಂದ್ರಶೇಖರ್ ನೇಮಕ ಆಗಿದ್ದಾರೆ.

ಜೆ.ಪಿ.ನಡ್ಡಾ ಅಧ್ಯಕ್ಷರಾದ ಬಳಿಕ ಹೊಸ ಪದಾಧಿಕಾರಿಗಳ ತಂಡ ರಚಿಸಲಾಗಿದೆ. ಕರ್ನಾಟಕ ಉಸ್ತುವಾರಿಯಾಗಿ ಪ್ರಧಾನ‌ ಕಾರ್ಯದರ್ಶಿ ಆಗಿದ್ದ ಪಿ.ಮುರಳೀಧರ್ ರಾವ್​ಗೆ ಹೊಸ ತಂಡದಲ್ಲಿ ಸ್ಥಾನ ಇಲ್ಲ. ಹೀಗಾಗಿ ಕರ್ನಾಟಕ ಬಿಜೆಪಿ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಆಗಿ ಹೊಸಬರ ನೇಮಕ ಅನಿವಾರ್ಯ. ಪಿ. ಮುರಳೀಧರ್ ರಾವ್​ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೊಕ್ ನೀಡಲಾಗಿದೆ.

Published On - 4:05 pm, Sat, 26 September 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ