AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃಕ್ಷ ಮಾತೆಗೆ ಸನ್ಮಾನ ಮಾಡಿದ ತೆಲಂಗಾಣ ಸಿಎಂ!ತಿಮ್ಮಕ್ಕ ಅವರ ನಿಸ್ವಾರ್ಥ ಸೇವೆಯ ಗುಣಗಾನ

8 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಮಕ್ಕಳಂತೆ ಆರೈಕೆ ಮಾಡಿ, ಅವುಗಳ ಸಮಗ್ರ ಪೋಷಣೆಗೆ ಶ್ರಮಿಸುವ ಮೂಲಕ ಪ್ರಾಣ ವಾಯು ಆಮ್ಲಜನಕ ಪ್ರಮಾಣ ಹೆಚ್ಚಳಕ್ಕೆ ಹಾಗೂ ಪಶು, ಪಕ್ಷಿ, ಮಾನವರಿಗೆ ನೆರಳು ನೀಡಿದ ಕೀರ್ತಿ ತಿಮ್ಮಕ್ಕ ಅವರಿಗೆ ಸಲ್ಲುತ್ತದೆ.

ವೃಕ್ಷ ಮಾತೆಗೆ ಸನ್ಮಾನ ಮಾಡಿದ ತೆಲಂಗಾಣ ಸಿಎಂ!ತಿಮ್ಮಕ್ಕ ಅವರ ನಿಸ್ವಾರ್ಥ ಸೇವೆಯ ಗುಣಗಾನ
ಸಾಲುಮರ ತಿಮ್ಮಕ್ಕನಿಗೆ ಸನ್ಮಾನ ಮಾಡಿ ತೆಲಂಗಾಣ ಸಿಎಂImage Credit source: ANI
TV9 Web
| Edited By: |

Updated on:May 18, 2022 | 4:51 PM

Share

ಕರುನಾಡಿನ   ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಅವರಿಗೆ ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಅವರು ಸನ್ಮಾನ ಮಾಡಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಅವರು 111 ವರ್ಷ ವಯಸ್ಸಿನ ತಿಮ್ಮಕ್ಕ ಅವರನ್ನು ಸನ್ಮಾನಿಸಿದರು. ಮರಗಳನ್ನು ಉಳಿಸಿ, ಬೆಳೆಸಿದ ತಿಮ್ಮಕ್ಕ ಅವರ ನಿಸ್ವಾರ್ಥ ಸೇವೆಯ ಗುಣಗಾನ ಮಾಡಿದರು. ಇದರ ಜೊತೆಗೆ ಅವರ ಕಾರ್ಯ ನಮಗೆ ಸ್ಫೂರ್ತಿಯಾಗಿರಬೇಕು. ನಾಡಿನಲ್ಲಿರುವ ಮರಗಳನ್ನು ನಾವು ಬೆಳೆಸಬೇಕು ಮತ್ತು ಅವುಗಳನ್ನು ರಕ್ಷಣೆ ಮಾಡುವ ಕಾರ್ಯವನ್ನು ನಾವುಗಳು ಮಾಡಬೇಕು ಎಂದು ಹೇಳಿದರು.

ಇದನ್ನು ಓದಿ 

ಇದನ್ನೂ ಓದಿ
Image
Shocking News: ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯ ಕಣ್ಣಿಗೆ ಕಚ್ಚಿದ ಇಲಿ; ಆಮೇಲೇನಾಯ್ತು?
Image
ಜಾರಿ ಬಿದ್ದ ಕೊಡಗು ಎಂಎಲ್ಸಿ, ಮುರಿದ ಕಾಲು; 45 ದಿನ ವಿಶ್ರಾಂತಿ ಪಡೆಯುವಂತೆ ಸುಜಾ ಕುಶಾಲಪ್ಪಗೆ ವೈದ್ಯರ ಸಲಹೆ
Image
‘ಕೆಜಿಎಫ್​ 2’ ಚಿತ್ರದ ‘ತೂಫಾನ್​..’ ವಿಡಿಯೋ ಸಾಂಗ್​ ಮೂಲಕ ಮತ್ತೆ ಧೂಳೆಬ್ಬಿಸಿದ ರಾಕಿ ಭಾಯ್​ ಯಶ್​
Image
ವಿವಿಧ ಇಲಾಖೆಗಳ ಕಾರ್ಯದರ್ಶಿಗಳ ಜೊತೆ ಸಿಎಂ ಸಭೆ; ಸರ್ಕಾರದ ಕಾರ್ಯಕ್ರಮ ಜನರಿಗೆ ಮುಟ್ಟಿಸಲು ಸಿಎಂ ಸೂಚನೆ

8 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಮಕ್ಕಳಂತೆ ಆರೈಕೆ ಮಾಡಿ, ಅವುಗಳ ಸಮಗ್ರ ಪೋಷಣೆಗೆ ಶ್ರಮಿಸುವ ಮೂಲಕ ಪ್ರಾಣ ವಾಯು ಆಮ್ಲಜನಕ ಪ್ರಮಾಣ ಹೆಚ್ಚಳಕ್ಕೆ ಹಾಗೂ ಪಶು, ಪಕ್ಷಿ, ಮಾನವರಿಗೆ ನೆರಳು ನೀಡಿದ ಕೀರ್ತಿ ತಿಮ್ಮಕ್ಕ ಅವರಿಗೆ ಸಲ್ಲುತ್ತದೆ. ಸಾಲು ಮರದ ತಿಮ್ಮಕ್ಕ ಅವರಿಗೆ ಗೌರವ ಸಲ್ಲಿಸಿದ ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಅವರ ನಡೆಗೆ ವ್ಯಾಪಕ ಪ್ರಶಂಸೆ ಕೂಡಾ ವ್ಯಕ್ತವಾಗುತ್ತಿದೆ.

ತಿಮ್ಮಕ್ಕ ಅವರ 111ನೇ ಜನ್ಮ ದಿನಾಚರಣೆಯು ಜೂನ್ 30, 2022ರಂದು ಬೆಂಗಳೂರಿನ ವಸಂತ ನಗರದಲ್ಲಿ ಇರುವ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ  ನಡೆಯಲಿದ್ದು, ಈ ಕುರಿತ ಕಿರು ಹೊತ್ತಿಗೆಯನ್ನೂ ಬಿಡುಗಡೆ ಮಾಡಲಾಗಿದೆ. ಈ ಪುಸ್ತಕದಲ್ಲಿ ಸಾಲು ಮರದ ತಿಮ್ಮಕ್ಕ ಅವರ ಜೀವನ ಹಾಗೂ ಸಾಧನೆಗಳನ್ನು ಸಮಗ್ರವಾಗಿ ವಿವರಿಸಲಾಗಿದೆ.

Published On - 4:51 pm, Wed, 18 May 22

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ