Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ಟೆಕ್ಕಿಗೆ ಕೊರೊನಾ, ಬೆಂಗಳೂರಿನಲ್ಲಿ ಕಂಪನಿಗೆ ಬೀಗ, ಇತರೆ ಟೆಕ್ಕಿಗಳಿಗೆ WFH!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪರಿಣಾಮಗಳು ಒಂದೊಂದೇ ಗೋಚರವಾಗತೊಡಗಿವೆ. ಕಳೆದ ವಾರ ಬೆಂಗಳೂರಿನಲ್ಲಿ ನೆಲೆಸಿದ್ದು ಹೈದರಾಬಾದಿಗೆ ತೆರಳಿದ 24 ವರ್ಷದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದೇ ತಡ, ಎಲ್ಲೆಡೆ ಕಟ್ಟೆಚ್ಚರ ಕ್ರಮಗಳು ಜಾರಿಯಾಗತೊಡಗಿವೆ. ಕೊರೊನಾ ಸೋಂಕು ಪೀಡಿತ ಟೆಕ್ಕಿ ಕೆಲಸ ಮಾಡುತ್ತಿದ್ದ ಕಂಪನಿಗೆ ತಾತ್ಕಾಲಿಕ ರಜೆ ಘೋಷಿಸಲಾಗಿದೆ. ಆತ ಕೆಲಸ ಮಾಡುತ್ತಿದ್ದ ಕಂಪನಿಗೆ ಬೀಗ ಹಾಕಲಾಗಿದೆ. ಆದ್ರೆ ಇತರೆ ಟೆಕ್ಕಿಗಳಿಗೆ ಮುಂಜಾಗರೂಕತಾ ಕ್ರಮವಾಗಿ ಮನೆಯಿಂದಲೇ ಕೆಲಸ ಮಾಡುವಂತೆ ಅಂದ್ರೆ Work From Home ಮಾಡುವಂತೆ ಕಂಪನಿ ಸೂಚನೆ […]

ಹೈದರಾಬಾದ್ ಟೆಕ್ಕಿಗೆ ಕೊರೊನಾ, ಬೆಂಗಳೂರಿನಲ್ಲಿ ಕಂಪನಿಗೆ ಬೀಗ, ಇತರೆ ಟೆಕ್ಕಿಗಳಿಗೆ WFH!
Follow us
ಸಾಧು ಶ್ರೀನಾಥ್​
|

Updated on:Mar 03, 2020 | 6:09 PM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪರಿಣಾಮಗಳು ಒಂದೊಂದೇ ಗೋಚರವಾಗತೊಡಗಿವೆ. ಕಳೆದ ವಾರ ಬೆಂಗಳೂರಿನಲ್ಲಿ ನೆಲೆಸಿದ್ದು ಹೈದರಾಬಾದಿಗೆ ತೆರಳಿದ 24 ವರ್ಷದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದೇ ತಡ, ಎಲ್ಲೆಡೆ ಕಟ್ಟೆಚ್ಚರ ಕ್ರಮಗಳು ಜಾರಿಯಾಗತೊಡಗಿವೆ.

ಕೊರೊನಾ ಸೋಂಕು ಪೀಡಿತ ಟೆಕ್ಕಿ ಕೆಲಸ ಮಾಡುತ್ತಿದ್ದ ಕಂಪನಿಗೆ ತಾತ್ಕಾಲಿಕ ರಜೆ ಘೋಷಿಸಲಾಗಿದೆ. ಆತ ಕೆಲಸ ಮಾಡುತ್ತಿದ್ದ ಕಂಪನಿಗೆ ಬೀಗ ಹಾಕಲಾಗಿದೆ. ಆದ್ರೆ ಇತರೆ ಟೆಕ್ಕಿಗಳಿಗೆ ಮುಂಜಾಗರೂಕತಾ ಕ್ರಮವಾಗಿ ಮನೆಯಿಂದಲೇ ಕೆಲಸ ಮಾಡುವಂತೆ ಅಂದ್ರೆ Work From Home ಮಾಡುವಂತೆ ಕಂಪನಿ ಸೂಚನೆ ನೀಡಿದೆ.

ನಮ್ಮಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣ ಮೂಲದ ಟೆಕ್ಕಿ ಸಧ್ಯ ಕೊರೊನಾ ವೈರಸ್​ಗೆ ಒಳಗಾಗಿದ್ದಾರೆ. ಹೀಗಾಗಿ ಕಂಪನಿಯನ್ನೇ ತಾತ್ಕಾಲಿಕವಾಗಿ ಕ್ಲೋಸ್ ಮಾಡಿರುವುದಾಗಿ ಕಂಪನಿ ಆಡಳಿತ ಮಂಡಳಿ ತಿಳಿಸಿದೆ. ಟೆಕ್ಕಿ ವಾಸವಾಗಿದ್ದ ಅಪಾರ್ಟ್​​ಮೆಂಟ್​​ಗೆ ನೋಟಿಸ್: ತೆಲಂಗಾಣದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಪತ್ತೆ ಹಿನ್ನೆಲೆ ಟೆಕ್ಕಿ ವಾಸವಾಗಿದ್ದ ಅಪಾರ್ಟ್​​ಮೆಂಟ್​​ಗೆ ಆರೋಗ್ಯ ಇಲಾಖೆ ನೋಟಿಸ್​ ಜಾರಿ ಮಾಡಿದ್ದು, ಅಪಾರ್ಟ್​​ಮೆಂಟ್​ನಲ್ಲಿ ತಪಾಸಣೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

Published On - 5:47 pm, Tue, 3 March 20

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ