AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಪ್ರಜೆ ಮೇಲೆ ಹಲ್ಲೆ ಕೇಸ್: 10 ಮಂದಿ ಅರೆಸ್ಟ್​

ಬಾಗಲಕೋಟೆ: ಬಾದಾಮಿ ತಾಲೂಕಿನ ಕೊಂಕಣಕೊಪ್ಪ ಗ್ರಾಮದಲ್ಲಿ ವಿದೇಶಿ ಪ್ರವಾಸಿಗನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನ ಕೆರೂರು ಪೊಲೀಸರು ಬಂಧಿಸಿದ್ದಾರೆ. ನ.18 ರಂದು ಪಾನಮತ್ತನಾಗಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎಂಬ ಆರೋಪದ ಮೇಲೆ ಆಸ್ಟ್ರೇಲಿಯಾದ ವಿಲಿಯಂ ಕೈರನ್ ಜೇಮ್ಸ್​ಗೆ ಜನರು ಹಿಗ್ಗಾಮುಗ್ಗ ಥಳಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ವಿಲಿಯಂ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಘಟನೆ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿದೇಶಿ ಪ್ರಜೆ ಮೇಲೆ ಹಲ್ಲೆ ಕೇಸ್: 10 ಮಂದಿ ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 20, 2019 | 10:26 PM

Share

ಬಾಗಲಕೋಟೆ: ಬಾದಾಮಿ ತಾಲೂಕಿನ ಕೊಂಕಣಕೊಪ್ಪ ಗ್ರಾಮದಲ್ಲಿ ವಿದೇಶಿ ಪ್ರವಾಸಿಗನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನ ಕೆರೂರು ಪೊಲೀಸರು ಬಂಧಿಸಿದ್ದಾರೆ.

ನ.18 ರಂದು ಪಾನಮತ್ತನಾಗಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎಂಬ ಆರೋಪದ ಮೇಲೆ ಆಸ್ಟ್ರೇಲಿಯಾದ ವಿಲಿಯಂ ಕೈರನ್ ಜೇಮ್ಸ್​ಗೆ ಜನರು ಹಿಗ್ಗಾಮುಗ್ಗ ಥಳಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ವಿಲಿಯಂ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಘಟನೆ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ