AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಸಡಿಲಿಕೆ, ಹೆಚ್ಚಾಯ್ತು ಆತಂಕ

ಬೆಂಗಳೂರು: ಆರೋಗ್ಯ ಇಲಾಖೆಗೆ ಫುಲ್ ಟೆನ್ಶನ್ ಶುರುವಾಗಿದೆ. ಯಾಕಂದ್ರೆ ರಾಜ್ಯ ಸರ್ಕಾರ ಮೂರನೇ ಹಂತದ ಲಾಕ್​ಡೌನ್ ಸಡಲಿಕೆ ಮಾಡಿದೆ. ಇದರಿಂದ ಜನರು ರಸ್ತೆಗಿಳೀತಿದ್ದಾರೆ. ಕೊರೊನಾ ಭೀತಿ ಇದ್ದರೂ ತಿರುಗಾಡುತ್ತಿದ್ದಾರೆ. ಮದ್ಯದಂಗಡಿಗಳ ಮುಂದೆ ಅಂಗಡಿ ಮುಗ್ಗಟ್ಟುಗಳ ಮುಂದೆ ಸಾಮಾಜಿಕ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಒಬ್ಬ ಕೊರೊನಾ ಸೋಂಕಿತನಿಂದ 30 ಜನರಿಗೆ ಸೋಂಕು ಹರಡುತ್ತೆ. ಹೀಗಾಗಿ ಕೊರೊನಾ ಸೋಂಕಿತರನ್ನ ಪತ್ತೆಹಚ್ಚಲು ಹರಸಾಹಸ ಮಾಡಬೇಕಾಗುತ್ತೆ. ಇನ್ನು ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಇದರಿಂದ ಸೋಂಕು ಸಮುದಾಯಕ್ಕೆ […]

ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಸಡಿಲಿಕೆ, ಹೆಚ್ಚಾಯ್ತು ಆತಂಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 05, 2020 | 10:07 AM

Share

ಬೆಂಗಳೂರು: ಆರೋಗ್ಯ ಇಲಾಖೆಗೆ ಫುಲ್ ಟೆನ್ಶನ್ ಶುರುವಾಗಿದೆ. ಯಾಕಂದ್ರೆ ರಾಜ್ಯ ಸರ್ಕಾರ ಮೂರನೇ ಹಂತದ ಲಾಕ್​ಡೌನ್ ಸಡಲಿಕೆ ಮಾಡಿದೆ. ಇದರಿಂದ ಜನರು ರಸ್ತೆಗಿಳೀತಿದ್ದಾರೆ. ಕೊರೊನಾ ಭೀತಿ ಇದ್ದರೂ ತಿರುಗಾಡುತ್ತಿದ್ದಾರೆ.

ಮದ್ಯದಂಗಡಿಗಳ ಮುಂದೆ ಅಂಗಡಿ ಮುಗ್ಗಟ್ಟುಗಳ ಮುಂದೆ ಸಾಮಾಜಿಕ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಒಬ್ಬ ಕೊರೊನಾ ಸೋಂಕಿತನಿಂದ 30 ಜನರಿಗೆ ಸೋಂಕು ಹರಡುತ್ತೆ. ಹೀಗಾಗಿ ಕೊರೊನಾ ಸೋಂಕಿತರನ್ನ ಪತ್ತೆಹಚ್ಚಲು ಹರಸಾಹಸ ಮಾಡಬೇಕಾಗುತ್ತೆ.

ಇನ್ನು ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಇದರಿಂದ ಸೋಂಕು ಸಮುದಾಯಕ್ಕೆ ಹರಡುತ್ತೇನೋ ಅನ್ನೋ ಭೀತಿ ಶುರುವಾಗಿದೆ. ಸಮುದಾಯಕ್ಕೆ ಹರಡಿದ್ರೆ ಮೆಡಿಕಲ್ ವಾರಿಯರ್ಸ್ ಮೇಲೆ ತೀವ್ರ ಒತ್ತಡ ಬೀಳಲಿದೆ.

ಈಗಾಗಲೇ ಕಳೆದೆರೆಡು ತಿಂಗಳಿಂದ ಹೆಲ್ತ್ ವಾರಿಯರ್ಸ್ ರೆಸ್ಟ್ ಮಾಡದೆ ಕೆಲಸ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವೈದ್ಯರು, ನರ್ಸ್​ಗಳ ಮೇಲೆ ಹೆಚ್ಚು ಒತ್ತಡ ಬಿದ್ರೆ ಸೋಂಕಿತರನ್ನ ಕಂಟ್ರೋಲ್ ಮಾಡೋದು ಕಷ್ಟ. ಸೋಂಕಿತರು ಹೆಚ್ಚಾದ್ರೆ ಸಾವು ನೋವುಗಳು ಕೂಡ ಹೆಚ್ಚಾಗುವ ಸಾಧ್ಯತೆ ಇದೆ.

ಇದೇ ರೀತಿ ಸಾಮಾಜಿಕ ಅಂತರ ಮರೆತು ಬೇಕಾಬಿಟ್ಟಿ ಮಾಸ್ಕ್ ಧರಿಸದೆ ಓಡಾಡಿದ್ರೆ ಅಪಾಯ ಕಟ್ಟಿಟ್ಟಬುತ್ತಿ. ಹೀಗಾಗಿ ಜನ ಯಾಮಾರಬೇಡಿ ಕೊರೊನಾ ಇನ್ನು ಮಾಯವಾಗಿಲ್ಲ ಎಂದು ಆರೋಗ್ಯ ಇಲಾಖೆಯ ಹಿರಿಯ ವೈದ್ಯರು ಎಚ್ಚರಿಸಿದ್ದಾರೆ.

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?