AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಸಡಿಲಿಕೆ, ಹೆಚ್ಚಾಯ್ತು ಆತಂಕ

ಬೆಂಗಳೂರು: ಆರೋಗ್ಯ ಇಲಾಖೆಗೆ ಫುಲ್ ಟೆನ್ಶನ್ ಶುರುವಾಗಿದೆ. ಯಾಕಂದ್ರೆ ರಾಜ್ಯ ಸರ್ಕಾರ ಮೂರನೇ ಹಂತದ ಲಾಕ್​ಡೌನ್ ಸಡಲಿಕೆ ಮಾಡಿದೆ. ಇದರಿಂದ ಜನರು ರಸ್ತೆಗಿಳೀತಿದ್ದಾರೆ. ಕೊರೊನಾ ಭೀತಿ ಇದ್ದರೂ ತಿರುಗಾಡುತ್ತಿದ್ದಾರೆ. ಮದ್ಯದಂಗಡಿಗಳ ಮುಂದೆ ಅಂಗಡಿ ಮುಗ್ಗಟ್ಟುಗಳ ಮುಂದೆ ಸಾಮಾಜಿಕ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಒಬ್ಬ ಕೊರೊನಾ ಸೋಂಕಿತನಿಂದ 30 ಜನರಿಗೆ ಸೋಂಕು ಹರಡುತ್ತೆ. ಹೀಗಾಗಿ ಕೊರೊನಾ ಸೋಂಕಿತರನ್ನ ಪತ್ತೆಹಚ್ಚಲು ಹರಸಾಹಸ ಮಾಡಬೇಕಾಗುತ್ತೆ. ಇನ್ನು ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಇದರಿಂದ ಸೋಂಕು ಸಮುದಾಯಕ್ಕೆ […]

ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಸಡಿಲಿಕೆ, ಹೆಚ್ಚಾಯ್ತು ಆತಂಕ
ಸಾಧು ಶ್ರೀನಾಥ್​
|

Updated on: May 05, 2020 | 10:07 AM

Share

ಬೆಂಗಳೂರು: ಆರೋಗ್ಯ ಇಲಾಖೆಗೆ ಫುಲ್ ಟೆನ್ಶನ್ ಶುರುವಾಗಿದೆ. ಯಾಕಂದ್ರೆ ರಾಜ್ಯ ಸರ್ಕಾರ ಮೂರನೇ ಹಂತದ ಲಾಕ್​ಡೌನ್ ಸಡಲಿಕೆ ಮಾಡಿದೆ. ಇದರಿಂದ ಜನರು ರಸ್ತೆಗಿಳೀತಿದ್ದಾರೆ. ಕೊರೊನಾ ಭೀತಿ ಇದ್ದರೂ ತಿರುಗಾಡುತ್ತಿದ್ದಾರೆ.

ಮದ್ಯದಂಗಡಿಗಳ ಮುಂದೆ ಅಂಗಡಿ ಮುಗ್ಗಟ್ಟುಗಳ ಮುಂದೆ ಸಾಮಾಜಿಕ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಒಬ್ಬ ಕೊರೊನಾ ಸೋಂಕಿತನಿಂದ 30 ಜನರಿಗೆ ಸೋಂಕು ಹರಡುತ್ತೆ. ಹೀಗಾಗಿ ಕೊರೊನಾ ಸೋಂಕಿತರನ್ನ ಪತ್ತೆಹಚ್ಚಲು ಹರಸಾಹಸ ಮಾಡಬೇಕಾಗುತ್ತೆ.

ಇನ್ನು ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಇದರಿಂದ ಸೋಂಕು ಸಮುದಾಯಕ್ಕೆ ಹರಡುತ್ತೇನೋ ಅನ್ನೋ ಭೀತಿ ಶುರುವಾಗಿದೆ. ಸಮುದಾಯಕ್ಕೆ ಹರಡಿದ್ರೆ ಮೆಡಿಕಲ್ ವಾರಿಯರ್ಸ್ ಮೇಲೆ ತೀವ್ರ ಒತ್ತಡ ಬೀಳಲಿದೆ.

ಈಗಾಗಲೇ ಕಳೆದೆರೆಡು ತಿಂಗಳಿಂದ ಹೆಲ್ತ್ ವಾರಿಯರ್ಸ್ ರೆಸ್ಟ್ ಮಾಡದೆ ಕೆಲಸ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವೈದ್ಯರು, ನರ್ಸ್​ಗಳ ಮೇಲೆ ಹೆಚ್ಚು ಒತ್ತಡ ಬಿದ್ರೆ ಸೋಂಕಿತರನ್ನ ಕಂಟ್ರೋಲ್ ಮಾಡೋದು ಕಷ್ಟ. ಸೋಂಕಿತರು ಹೆಚ್ಚಾದ್ರೆ ಸಾವು ನೋವುಗಳು ಕೂಡ ಹೆಚ್ಚಾಗುವ ಸಾಧ್ಯತೆ ಇದೆ.

ಇದೇ ರೀತಿ ಸಾಮಾಜಿಕ ಅಂತರ ಮರೆತು ಬೇಕಾಬಿಟ್ಟಿ ಮಾಸ್ಕ್ ಧರಿಸದೆ ಓಡಾಡಿದ್ರೆ ಅಪಾಯ ಕಟ್ಟಿಟ್ಟಬುತ್ತಿ. ಹೀಗಾಗಿ ಜನ ಯಾಮಾರಬೇಡಿ ಕೊರೊನಾ ಇನ್ನು ಮಾಯವಾಗಿಲ್ಲ ಎಂದು ಆರೋಗ್ಯ ಇಲಾಖೆಯ ಹಿರಿಯ ವೈದ್ಯರು ಎಚ್ಚರಿಸಿದ್ದಾರೆ.

Follow Us
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ