ಸಿಲಿಕಾನ್ ಸಿಟಿಯಲ್ಲೇ ವಾಸವಿದ್ರಂತೆ ಟೆರರಿಸ್ಟ್​​ಗಳು!

ಬೆಂಗಳೂರಿನಲ್ಲಿ ಹಲವು ತಿಂಗಳುಗಳ ಕಾಲ ಉಗ್ರರು ವಾಸವಿದ್ರು ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿಯ ಬಾಡಿಗೆ ಮನೆಯಲ್ಲಿ 5ಕ್ಕೂ ಹೆಚ್ಚು ಉಗ್ರರು ವಾಸವಿದ್ರು ಎಂಬ ಭಯಾನಕ ಸತ್ಯವನ್ನ ವಿಚಾರಣೆ ವೇಳೆ ನಜೀರ್ ಹೊರಹಾಕಿದ್ದಾನೆ. ಅಗರ್ತಲದಲ್ಲಿ ಆ.26ರಂದು ನಜೀರ್ ಶೇಖ್ ನನ್ನು ಎನ್ ಐಎ ತಂಡ ಬಂಧಿಸಿತ್ತು. ಬಂಧಿತ ನಜೀರ್ ಬಾಂಗ್ಲಾದೇಶದ ನಿಷೇಧಿತ ಉಗ್ರ ಸಂಘಟನೆ ಜಮಾತ್ ಉಲ್ ಮುಜಾಹಿದ್ದೀನ್ ಸದಸ್ಯನಾಗಿದ್ದ.  ಜೂನ್ 26ರಂದು ಅನುಮಾನಾಸ್ಪದ ಮೇರೆಗೆ ದೊಡ್ಡಬಳ್ಳಾಪುರದ ಮಸೀದಿಯಲ್ಲಿ ಹಬೀಬುರ್ ನನ್ನು ಎನ್ ಐಎ […]

ಸಿಲಿಕಾನ್ ಸಿಟಿಯಲ್ಲೇ ವಾಸವಿದ್ರಂತೆ ಟೆರರಿಸ್ಟ್​​ಗಳು!
Follow us
|

Updated on:Sep 10, 2019 | 1:49 PM

ಬೆಂಗಳೂರಿನಲ್ಲಿ ಹಲವು ತಿಂಗಳುಗಳ ಕಾಲ ಉಗ್ರರು ವಾಸವಿದ್ರು ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿಯ ಬಾಡಿಗೆ ಮನೆಯಲ್ಲಿ 5ಕ್ಕೂ ಹೆಚ್ಚು ಉಗ್ರರು ವಾಸವಿದ್ರು ಎಂಬ ಭಯಾನಕ ಸತ್ಯವನ್ನ ವಿಚಾರಣೆ ವೇಳೆ ನಜೀರ್ ಹೊರಹಾಕಿದ್ದಾನೆ.

ಅಗರ್ತಲದಲ್ಲಿ ಆ.26ರಂದು ನಜೀರ್ ಶೇಖ್ ನನ್ನು ಎನ್ ಐಎ ತಂಡ ಬಂಧಿಸಿತ್ತು. ಬಂಧಿತ ನಜೀರ್ ಬಾಂಗ್ಲಾದೇಶದ ನಿಷೇಧಿತ ಉಗ್ರ ಸಂಘಟನೆ ಜಮಾತ್ ಉಲ್ ಮುಜಾಹಿದ್ದೀನ್ ಸದಸ್ಯನಾಗಿದ್ದ.  ಜೂನ್ 26ರಂದು ಅನುಮಾನಾಸ್ಪದ ಮೇರೆಗೆ ದೊಡ್ಡಬಳ್ಳಾಪುರದ ಮಸೀದಿಯಲ್ಲಿ ಹಬೀಬುರ್ ನನ್ನು ಎನ್ ಐಎ ಬಂಧಿಸಿತ್ತು. ಹಬೀಬುರ್ ಬಂಧನ ಬಳಿಕ ಉಗ್ರರು ರಾಜ್ಯ ತೊರೆದು ಬೇರೆ ಕಡೆ ತೆರಳಿದ್ದಾರೆ ಎಂದು ಸ್ಫೋಟಕ ಮಾಹಿತಿಯನ್ನು ನಜೀರ್ ಬಾಯ್ಬಿಟ್ಟಿದ್ದಾನೆ.

Published On - 4:54 pm, Fri, 6 September 19

ತಾಜಾ ಸುದ್ದಿ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ