ಸಿಲಿಕಾನ್ ಸಿಟಿಯಲ್ಲೇ ವಾಸವಿದ್ರಂತೆ ಟೆರರಿಸ್ಟ್​​ಗಳು!

ಬೆಂಗಳೂರಿನಲ್ಲಿ ಹಲವು ತಿಂಗಳುಗಳ ಕಾಲ ಉಗ್ರರು ವಾಸವಿದ್ರು ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿಯ ಬಾಡಿಗೆ ಮನೆಯಲ್ಲಿ 5ಕ್ಕೂ ಹೆಚ್ಚು ಉಗ್ರರು ವಾಸವಿದ್ರು ಎಂಬ ಭಯಾನಕ ಸತ್ಯವನ್ನ ವಿಚಾರಣೆ ವೇಳೆ ನಜೀರ್ ಹೊರಹಾಕಿದ್ದಾನೆ. ಅಗರ್ತಲದಲ್ಲಿ ಆ.26ರಂದು ನಜೀರ್ ಶೇಖ್ ನನ್ನು ಎನ್ ಐಎ ತಂಡ ಬಂಧಿಸಿತ್ತು. ಬಂಧಿತ ನಜೀರ್ ಬಾಂಗ್ಲಾದೇಶದ ನಿಷೇಧಿತ ಉಗ್ರ ಸಂಘಟನೆ ಜಮಾತ್ ಉಲ್ ಮುಜಾಹಿದ್ದೀನ್ ಸದಸ್ಯನಾಗಿದ್ದ.  ಜೂನ್ 26ರಂದು ಅನುಮಾನಾಸ್ಪದ ಮೇರೆಗೆ ದೊಡ್ಡಬಳ್ಳಾಪುರದ ಮಸೀದಿಯಲ್ಲಿ ಹಬೀಬುರ್ ನನ್ನು ಎನ್ ಐಎ […]

ಸಿಲಿಕಾನ್ ಸಿಟಿಯಲ್ಲೇ ವಾಸವಿದ್ರಂತೆ ಟೆರರಿಸ್ಟ್​​ಗಳು!
Follow us
|

Updated on:Sep 10, 2019 | 1:49 PM

ಬೆಂಗಳೂರಿನಲ್ಲಿ ಹಲವು ತಿಂಗಳುಗಳ ಕಾಲ ಉಗ್ರರು ವಾಸವಿದ್ರು ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿಯ ಬಾಡಿಗೆ ಮನೆಯಲ್ಲಿ 5ಕ್ಕೂ ಹೆಚ್ಚು ಉಗ್ರರು ವಾಸವಿದ್ರು ಎಂಬ ಭಯಾನಕ ಸತ್ಯವನ್ನ ವಿಚಾರಣೆ ವೇಳೆ ನಜೀರ್ ಹೊರಹಾಕಿದ್ದಾನೆ.

ಅಗರ್ತಲದಲ್ಲಿ ಆ.26ರಂದು ನಜೀರ್ ಶೇಖ್ ನನ್ನು ಎನ್ ಐಎ ತಂಡ ಬಂಧಿಸಿತ್ತು. ಬಂಧಿತ ನಜೀರ್ ಬಾಂಗ್ಲಾದೇಶದ ನಿಷೇಧಿತ ಉಗ್ರ ಸಂಘಟನೆ ಜಮಾತ್ ಉಲ್ ಮುಜಾಹಿದ್ದೀನ್ ಸದಸ್ಯನಾಗಿದ್ದ.  ಜೂನ್ 26ರಂದು ಅನುಮಾನಾಸ್ಪದ ಮೇರೆಗೆ ದೊಡ್ಡಬಳ್ಳಾಪುರದ ಮಸೀದಿಯಲ್ಲಿ ಹಬೀಬುರ್ ನನ್ನು ಎನ್ ಐಎ ಬಂಧಿಸಿತ್ತು. ಹಬೀಬುರ್ ಬಂಧನ ಬಳಿಕ ಉಗ್ರರು ರಾಜ್ಯ ತೊರೆದು ಬೇರೆ ಕಡೆ ತೆರಳಿದ್ದಾರೆ ಎಂದು ಸ್ಫೋಟಕ ಮಾಹಿತಿಯನ್ನು ನಜೀರ್ ಬಾಯ್ಬಿಟ್ಟಿದ್ದಾನೆ.

Published On - 4:54 pm, Fri, 6 September 19

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್