ಸಿಲಿಕಾನ್ ಸಿಟಿಯಲ್ಲೇ ವಾಸವಿದ್ರಂತೆ ಟೆರರಿಸ್ಟ್​​ಗಳು!

ಬೆಂಗಳೂರಿನಲ್ಲಿ ಹಲವು ತಿಂಗಳುಗಳ ಕಾಲ ಉಗ್ರರು ವಾಸವಿದ್ರು ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿಯ ಬಾಡಿಗೆ ಮನೆಯಲ್ಲಿ 5ಕ್ಕೂ ಹೆಚ್ಚು ಉಗ್ರರು ವಾಸವಿದ್ರು ಎಂಬ ಭಯಾನಕ ಸತ್ಯವನ್ನ ವಿಚಾರಣೆ ವೇಳೆ ನಜೀರ್ ಹೊರಹಾಕಿದ್ದಾನೆ. ಅಗರ್ತಲದಲ್ಲಿ ಆ.26ರಂದು ನಜೀರ್ ಶೇಖ್ ನನ್ನು ಎನ್ ಐಎ ತಂಡ ಬಂಧಿಸಿತ್ತು. ಬಂಧಿತ ನಜೀರ್ ಬಾಂಗ್ಲಾದೇಶದ ನಿಷೇಧಿತ ಉಗ್ರ ಸಂಘಟನೆ ಜಮಾತ್ ಉಲ್ ಮುಜಾಹಿದ್ದೀನ್ ಸದಸ್ಯನಾಗಿದ್ದ.  ಜೂನ್ 26ರಂದು ಅನುಮಾನಾಸ್ಪದ ಮೇರೆಗೆ ದೊಡ್ಡಬಳ್ಳಾಪುರದ ಮಸೀದಿಯಲ್ಲಿ ಹಬೀಬುರ್ ನನ್ನು ಎನ್ ಐಎ […]

ಸಿಲಿಕಾನ್ ಸಿಟಿಯಲ್ಲೇ ವಾಸವಿದ್ರಂತೆ ಟೆರರಿಸ್ಟ್​​ಗಳು!
Follow us
|

Updated on:Sep 10, 2019 | 1:49 PM

ಬೆಂಗಳೂರಿನಲ್ಲಿ ಹಲವು ತಿಂಗಳುಗಳ ಕಾಲ ಉಗ್ರರು ವಾಸವಿದ್ರು ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿಯ ಬಾಡಿಗೆ ಮನೆಯಲ್ಲಿ 5ಕ್ಕೂ ಹೆಚ್ಚು ಉಗ್ರರು ವಾಸವಿದ್ರು ಎಂಬ ಭಯಾನಕ ಸತ್ಯವನ್ನ ವಿಚಾರಣೆ ವೇಳೆ ನಜೀರ್ ಹೊರಹಾಕಿದ್ದಾನೆ.

ಅಗರ್ತಲದಲ್ಲಿ ಆ.26ರಂದು ನಜೀರ್ ಶೇಖ್ ನನ್ನು ಎನ್ ಐಎ ತಂಡ ಬಂಧಿಸಿತ್ತು. ಬಂಧಿತ ನಜೀರ್ ಬಾಂಗ್ಲಾದೇಶದ ನಿಷೇಧಿತ ಉಗ್ರ ಸಂಘಟನೆ ಜಮಾತ್ ಉಲ್ ಮುಜಾಹಿದ್ದೀನ್ ಸದಸ್ಯನಾಗಿದ್ದ.  ಜೂನ್ 26ರಂದು ಅನುಮಾನಾಸ್ಪದ ಮೇರೆಗೆ ದೊಡ್ಡಬಳ್ಳಾಪುರದ ಮಸೀದಿಯಲ್ಲಿ ಹಬೀಬುರ್ ನನ್ನು ಎನ್ ಐಎ ಬಂಧಿಸಿತ್ತು. ಹಬೀಬುರ್ ಬಂಧನ ಬಳಿಕ ಉಗ್ರರು ರಾಜ್ಯ ತೊರೆದು ಬೇರೆ ಕಡೆ ತೆರಳಿದ್ದಾರೆ ಎಂದು ಸ್ಫೋಟಕ ಮಾಹಿತಿಯನ್ನು ನಜೀರ್ ಬಾಯ್ಬಿಟ್ಟಿದ್ದಾನೆ.

Published On - 4:54 pm, Fri, 6 September 19

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!