AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಗ ವರದಿ ಸಿಗಬೇಕೆಂದು ಟೆಸ್ಟ್ ಕಡಿಮೆ ಮಾಡಿದ್ದೇವೆ: ಸ್ಪಷ್ಟನೆ ಕೊಟ್ಟ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ

ಲಸಿಕೆ ಬಗ್ಗೆ ಮಾತನಾಡಿದ ಡಾ. ಅಶ್ವತ್ಥ್ ನಾರಾಯಣ, ರಾಜ್ಯದಲ್ಲಿ ಹಂತಹಂತವಾಗಿ ಕೊವಿಡ್ ಲಸಿಕೆ ಕೊಡುತ್ತೇವೆ. ಎರಡನೇ ಡೋಸ್ ಮತ್ತು ಮೊದಲ ಡೋಸ್ ಸಮಸ್ಯೆ ಆಗ್ತಿದೆ. ರಾಜ್ಯದಲ್ಲಿ ಕೊವಿಡ್ ಲಸಿಕೆಯ ಕೊರತೆ ಇಲ್ಲ. ಮೊದಲು ಬಂದವರಿಗೆ ಮೊದಲ ಆದ್ಯತೆ ಎಂದಿದ್ದಾರೆ.

ಬೇಗ ವರದಿ ಸಿಗಬೇಕೆಂದು ಟೆಸ್ಟ್ ಕಡಿಮೆ ಮಾಡಿದ್ದೇವೆ: ಸ್ಪಷ್ಟನೆ ಕೊಟ್ಟ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ
ಮೋದಿ ಸಂಪುಟದಿಂದ ಹೊರಗಾದ ಸದಾನಂದ ಗೌಡ ರಾಜ್ಯ ರಾಜಕಾರಣಕ್ಕೆ ಬರುತ್ತಾರಾ? ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಏನಂತಾರೆ?
ಸಾಧು ಶ್ರೀನಾಥ್​
|

Updated on:May 12, 2021 | 12:24 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಟೆಸ್ಟಿಂಗ್ ಅನ್ನು ದಿಢೀರನೆ ಕಡಿಮೆ ಮಾಡಲಾಗಿದೆ ಎಂಬ ಸುದ್ದಿಯ ಬಗ್ಗೆ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಸ್ಪಷ್ಟನೆ ಕೊಟ್ಟಿದ್ದಾರೆ. ನಮ್ಮ ಸಾಮರ್ಥ್ಯಕ್ಕಿಂತ ಹೆಚ್ಚು ಕೊವಿಡ್ ಟೆಸ್ಟ್ ಮಾಡ್ತಿದ್ದೆವು. ಇದರಿಂದ ಟೆಸ್ಟ್ ರಿಪೋರ್ಟ್ ಬರುವುದು ವಿಳಂಬವಾಗ್ತಿತ್ತು. ರಿಪೋರ್ಟ್ ಬೇಗ ಸಿಗುವಂತೆ ಮಾಡುವ ಉದ್ದೇಶದಿಂದ ರೋಗ ಲಕ್ಷಣ ಇರುವವರಿಗೆ ಮಾತ್ರ ಈಗ ಟೆಸ್ಟ್‌ ಮಾಡ್ತಿದ್ದೇವೆ. ಪಾಸಿಟಿವಿಟಿ ರೇಟ್ ಕಡಿಮೆ ತೋರಿಸಲು ಎಂಬುದು ಸುಳ್ಳು ಎಂದು ಡಾ. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಕಡಿಮೆ ಟೆಸ್ಟ್ ಮಾಡಿದಾಗಲೇ ಹೆಚ್ಚು ಪಾಸಿಟಿವಿಟಿ ಇರುತ್ತೆ. ಸರ್ಕಾರ ಯಾವುದನ್ನೂ ಮುಚ್ಚಿಡುವ ಪ್ರಯತ್ನ ಮಾಡ್ತಿಲ್ಲ. ಬೇಗ ವರದಿ ಸಿಗಬೇಕೆಂದು ಟೆಸ್ಟ್ ಸೀಮಿತ ಮಾಡಿದ್ದೇವೆ ಅಷ್ಟೇ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಇನ್ನು ಲಸಿಕೆ ಬಗ್ಗೆ ಮಾತನಾಡಿದ ಡಾ. ಅಶ್ವತ್ಥ್ ನಾರಾಯಣ, ರಾಜ್ಯದಲ್ಲಿ ಹಂತಹಂತವಾಗಿ ಕೊವಿಡ್ ಲಸಿಕೆ ಕೊಡುತ್ತೇವೆ. ಎರಡನೇ ಡೋಸ್ ಮತ್ತು ಮೊದಲ ಡೋಸ್ ಸಮಸ್ಯೆ ಆಗ್ತಿದೆ. ರಾಜ್ಯದಲ್ಲಿ ಕೊವಿಡ್ ಲಸಿಕೆಯ ಕೊರತೆ ಇಲ್ಲ. ಮೊದಲು ಬಂದವರಿಗೆ ಮೊದಲ ಆದ್ಯತೆ. ಮುಂದಿನ ದಿನಗಳಲ್ಲಿ ಆನ್ ಲೈನ್ ಮೂಲಕ ರಿಜಿಸ್ಟರ್ ಮಾಡಿಕೊಂಡವರಿಗೆ ಅವಕಾಶ ಮಾಡಿ ಕೊಡ್ತೇವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

(testing for coronavirus reduced in karnataka dcm dr cn ashwath narayan reply )

ರೂಪಾಂತರಿತ ವೈರಸ್​ಗೆ ಹೆಚ್ಚು ಶಕ್ತಿಯಿಲ್ಲ: ಉಪಮುಖ್ಯಮಂತ್ರಿ ಅಶ್ವತ್ಥ್​​ ನಾರಾಯಣ್​

Published On - 12:23 pm, Wed, 12 May 21

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?