AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಗ ವರದಿ ಸಿಗಬೇಕೆಂದು ಟೆಸ್ಟ್ ಕಡಿಮೆ ಮಾಡಿದ್ದೇವೆ: ಸ್ಪಷ್ಟನೆ ಕೊಟ್ಟ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ

ಲಸಿಕೆ ಬಗ್ಗೆ ಮಾತನಾಡಿದ ಡಾ. ಅಶ್ವತ್ಥ್ ನಾರಾಯಣ, ರಾಜ್ಯದಲ್ಲಿ ಹಂತಹಂತವಾಗಿ ಕೊವಿಡ್ ಲಸಿಕೆ ಕೊಡುತ್ತೇವೆ. ಎರಡನೇ ಡೋಸ್ ಮತ್ತು ಮೊದಲ ಡೋಸ್ ಸಮಸ್ಯೆ ಆಗ್ತಿದೆ. ರಾಜ್ಯದಲ್ಲಿ ಕೊವಿಡ್ ಲಸಿಕೆಯ ಕೊರತೆ ಇಲ್ಲ. ಮೊದಲು ಬಂದವರಿಗೆ ಮೊದಲ ಆದ್ಯತೆ ಎಂದಿದ್ದಾರೆ.

ಬೇಗ ವರದಿ ಸಿಗಬೇಕೆಂದು ಟೆಸ್ಟ್ ಕಡಿಮೆ ಮಾಡಿದ್ದೇವೆ: ಸ್ಪಷ್ಟನೆ ಕೊಟ್ಟ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ
ಮೋದಿ ಸಂಪುಟದಿಂದ ಹೊರಗಾದ ಸದಾನಂದ ಗೌಡ ರಾಜ್ಯ ರಾಜಕಾರಣಕ್ಕೆ ಬರುತ್ತಾರಾ? ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಏನಂತಾರೆ?
ಸಾಧು ಶ್ರೀನಾಥ್​
|

Updated on:May 12, 2021 | 12:24 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಟೆಸ್ಟಿಂಗ್ ಅನ್ನು ದಿಢೀರನೆ ಕಡಿಮೆ ಮಾಡಲಾಗಿದೆ ಎಂಬ ಸುದ್ದಿಯ ಬಗ್ಗೆ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಸ್ಪಷ್ಟನೆ ಕೊಟ್ಟಿದ್ದಾರೆ. ನಮ್ಮ ಸಾಮರ್ಥ್ಯಕ್ಕಿಂತ ಹೆಚ್ಚು ಕೊವಿಡ್ ಟೆಸ್ಟ್ ಮಾಡ್ತಿದ್ದೆವು. ಇದರಿಂದ ಟೆಸ್ಟ್ ರಿಪೋರ್ಟ್ ಬರುವುದು ವಿಳಂಬವಾಗ್ತಿತ್ತು. ರಿಪೋರ್ಟ್ ಬೇಗ ಸಿಗುವಂತೆ ಮಾಡುವ ಉದ್ದೇಶದಿಂದ ರೋಗ ಲಕ್ಷಣ ಇರುವವರಿಗೆ ಮಾತ್ರ ಈಗ ಟೆಸ್ಟ್‌ ಮಾಡ್ತಿದ್ದೇವೆ. ಪಾಸಿಟಿವಿಟಿ ರೇಟ್ ಕಡಿಮೆ ತೋರಿಸಲು ಎಂಬುದು ಸುಳ್ಳು ಎಂದು ಡಾ. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಕಡಿಮೆ ಟೆಸ್ಟ್ ಮಾಡಿದಾಗಲೇ ಹೆಚ್ಚು ಪಾಸಿಟಿವಿಟಿ ಇರುತ್ತೆ. ಸರ್ಕಾರ ಯಾವುದನ್ನೂ ಮುಚ್ಚಿಡುವ ಪ್ರಯತ್ನ ಮಾಡ್ತಿಲ್ಲ. ಬೇಗ ವರದಿ ಸಿಗಬೇಕೆಂದು ಟೆಸ್ಟ್ ಸೀಮಿತ ಮಾಡಿದ್ದೇವೆ ಅಷ್ಟೇ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಇನ್ನು ಲಸಿಕೆ ಬಗ್ಗೆ ಮಾತನಾಡಿದ ಡಾ. ಅಶ್ವತ್ಥ್ ನಾರಾಯಣ, ರಾಜ್ಯದಲ್ಲಿ ಹಂತಹಂತವಾಗಿ ಕೊವಿಡ್ ಲಸಿಕೆ ಕೊಡುತ್ತೇವೆ. ಎರಡನೇ ಡೋಸ್ ಮತ್ತು ಮೊದಲ ಡೋಸ್ ಸಮಸ್ಯೆ ಆಗ್ತಿದೆ. ರಾಜ್ಯದಲ್ಲಿ ಕೊವಿಡ್ ಲಸಿಕೆಯ ಕೊರತೆ ಇಲ್ಲ. ಮೊದಲು ಬಂದವರಿಗೆ ಮೊದಲ ಆದ್ಯತೆ. ಮುಂದಿನ ದಿನಗಳಲ್ಲಿ ಆನ್ ಲೈನ್ ಮೂಲಕ ರಿಜಿಸ್ಟರ್ ಮಾಡಿಕೊಂಡವರಿಗೆ ಅವಕಾಶ ಮಾಡಿ ಕೊಡ್ತೇವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

(testing for coronavirus reduced in karnataka dcm dr cn ashwath narayan reply )

ರೂಪಾಂತರಿತ ವೈರಸ್​ಗೆ ಹೆಚ್ಚು ಶಕ್ತಿಯಿಲ್ಲ: ಉಪಮುಖ್ಯಮಂತ್ರಿ ಅಶ್ವತ್ಥ್​​ ನಾರಾಯಣ್​

Published On - 12:23 pm, Wed, 12 May 21

ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ