AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆ ಲೀಕ್​ ಆಗಿತ್ತಾ?

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕೆಟಿಜೆ ನಗರದ 17ನೇ ಕ್ರಾಸ್​ನ ಮನೆಯೊಂದರಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆಯ ಬಂಡಲ್​ಗಳು ಪತ್ತೆಯಾಗಿವೆ. ಮೇ 26 ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಟಿಇಟಿ ಪರೀಕ್ಷೆ ನಡೆಸಿತ್ತು. ಇದೀಗ ಬಂಡಲ್ ಗಟ್ಟಲೆ ಪ್ರಶ್ನೆ ಪತ್ರಿಕೆಗಳು ಪತ್ತೆಯಾಗಿವೆ. ಟಿಇಟಿ ಪರೀಕ್ಷೆಗೂ ಮೊದಲೇ ಪ್ರಶ್ನೆ ಪ್ರತ್ರಿಕೆಗಳು ಸೋರಿಕೆಯಾಗಿದ್ವಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಕೆಟಿಜೆ ನಗರ […]

ದಾವಣಗೆರೆಯಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆ ಲೀಕ್​ ಆಗಿತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 28, 2019 | 4:52 PM

Share

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಕೆಟಿಜೆ ನಗರದ 17ನೇ ಕ್ರಾಸ್​ನ ಮನೆಯೊಂದರಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆಯ ಬಂಡಲ್​ಗಳು ಪತ್ತೆಯಾಗಿವೆ. ಮೇ 26 ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಟಿಇಟಿ ಪರೀಕ್ಷೆ ನಡೆಸಿತ್ತು. ಇದೀಗ ಬಂಡಲ್ ಗಟ್ಟಲೆ ಪ್ರಶ್ನೆ ಪತ್ರಿಕೆಗಳು ಪತ್ತೆಯಾಗಿವೆ. ಟಿಇಟಿ ಪರೀಕ್ಷೆಗೂ ಮೊದಲೇ ಪ್ರಶ್ನೆ ಪ್ರತ್ರಿಕೆಗಳು ಸೋರಿಕೆಯಾಗಿದ್ವಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಕೆಟಿಜೆ ನಗರ ಪೊಲೀಸರು ಪ್ರಶ್ನೆ ಪತ್ರಿಕೆಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್