AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪ, ಅಮಾನತಾಗಿದ್ದ ಡ್ರೈವರ್​ ಆತ್ಮಹತ್ಯೆಗೆ ಯತ್ನ

ಹಾವೇರಿ ಡಿಪೋ ಮ್ಯಾನೇಜರ್ ಕಿರುಕುಳ ಆರೋಪದ ಹಿನ್ನೆಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿದ್ದ ಮನೋಜಕುಮಾರ್​ (44) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ.

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪ, ಅಮಾನತಾಗಿದ್ದ ಡ್ರೈವರ್​ ಆತ್ಮಹತ್ಯೆಗೆ ಯತ್ನ
ಮನೋಜಕುಮಾರ್​ (44)
shruti hegde
| Edited By: |

Updated on:Mar 16, 2021 | 2:24 PM

Share

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪದ ಹಿನ್ನೆಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿದ್ದ ಮನೋಜಕುಮಾರ್​ (44) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಘಟನೆ ಜಿಲ್ಲೆಯ ಬ್ಯಾಡಗಿ ವಾಯುವ್ಯ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ನಡೆದಿದೆ.

ಅಸ್ವಸ್ಥಗೊಂಡ ಮನೋಜಕುಮಾರ್​ಗೆ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಡಿಪೋಗೆ ಬಂದಿದ್ದರೂ ಕರ್ತವ್ಯಕ್ಕೆ ತೆರಳದೆ ಕಾಲಹರಣ ಮಾಡುತ್ತಿದ್ದೀರಿ ಎಂದು ಕಾರಣ ನೀಡಿ ಮನೋಜಕುಮಾರ್​ನನ್ನು ಡಿಪೋ ಮ್ಯಾನೇಜರ್ ಐದು ದಿನಗಳ ಹಿಂದೆ ಅಮಾನತು ಮಾಡಿದ್ದರು.

ಈ ಹಿನ್ನೆಯಲ್ಲಿ, ಇವತ್ತು ಮ್ಯಾನೇಜರ್​ ಬಳಿ ಹೋಗಿ ಹೀಗ್ಯಾಕೆ ಮಾಡಿದ್ದೀರಿ? ನನ್ನ ಹೆಂಡತಿ‌ ಮಕ್ಕಳ ಗತಿ ಏನು? ಎಂದು ಪ್ರಶ್ನಿಸಲು ಕಂಡಕ್ಟರ್​ ಮನೋಜ​ಕುಮಾರ್​ ಹೋಗಿದ್ದಾಗಲೇ ಮನೋಜಕುಮಾರ್​ ವಿಷ ಸೇವಿಸಿದ್ದಾರೆ. ಡಿಪೋ‌ ಮ್ಯಾನೇಜರ್ ಕಿರುಕುಳದ ವಿರುದ್ಧ ಸಾರಿಗೆ ಇಲಾಖೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮನೋಜಕುಮಾರ್​ರನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಅಕ್ಕನ ಮನೆಗೆ ಕರೆದುಕೊಂಡು ಹೋಗದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ತಂಗಿ

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಪ್ರೇಮ ಕಲಹ: ಮಾವ ಬಿಜೆಪಿ ಸಂಸದ -ಅತ್ತೆ ಶಾಸಕಿ! ಸೊಸೆಯಿಂದ ಆತ್ಮಹತ್ಯೆಗೆ ಯತ್ನ

Published On - 2:24 pm, Tue, 16 March 21

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು