AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪ, ಅಮಾನತಾಗಿದ್ದ ಡ್ರೈವರ್​ ಆತ್ಮಹತ್ಯೆಗೆ ಯತ್ನ

ಹಾವೇರಿ ಡಿಪೋ ಮ್ಯಾನೇಜರ್ ಕಿರುಕುಳ ಆರೋಪದ ಹಿನ್ನೆಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿದ್ದ ಮನೋಜಕುಮಾರ್​ (44) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ.

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪ, ಅಮಾನತಾಗಿದ್ದ ಡ್ರೈವರ್​ ಆತ್ಮಹತ್ಯೆಗೆ ಯತ್ನ
ಮನೋಜಕುಮಾರ್​ (44)
shruti hegde
| Edited By: |

Updated on:Mar 16, 2021 | 2:24 PM

Share

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪದ ಹಿನ್ನೆಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿದ್ದ ಮನೋಜಕುಮಾರ್​ (44) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಘಟನೆ ಜಿಲ್ಲೆಯ ಬ್ಯಾಡಗಿ ವಾಯುವ್ಯ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ನಡೆದಿದೆ.

ಅಸ್ವಸ್ಥಗೊಂಡ ಮನೋಜಕುಮಾರ್​ಗೆ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಡಿಪೋಗೆ ಬಂದಿದ್ದರೂ ಕರ್ತವ್ಯಕ್ಕೆ ತೆರಳದೆ ಕಾಲಹರಣ ಮಾಡುತ್ತಿದ್ದೀರಿ ಎಂದು ಕಾರಣ ನೀಡಿ ಮನೋಜಕುಮಾರ್​ನನ್ನು ಡಿಪೋ ಮ್ಯಾನೇಜರ್ ಐದು ದಿನಗಳ ಹಿಂದೆ ಅಮಾನತು ಮಾಡಿದ್ದರು.

ಈ ಹಿನ್ನೆಯಲ್ಲಿ, ಇವತ್ತು ಮ್ಯಾನೇಜರ್​ ಬಳಿ ಹೋಗಿ ಹೀಗ್ಯಾಕೆ ಮಾಡಿದ್ದೀರಿ? ನನ್ನ ಹೆಂಡತಿ‌ ಮಕ್ಕಳ ಗತಿ ಏನು? ಎಂದು ಪ್ರಶ್ನಿಸಲು ಕಂಡಕ್ಟರ್​ ಮನೋಜ​ಕುಮಾರ್​ ಹೋಗಿದ್ದಾಗಲೇ ಮನೋಜಕುಮಾರ್​ ವಿಷ ಸೇವಿಸಿದ್ದಾರೆ. ಡಿಪೋ‌ ಮ್ಯಾನೇಜರ್ ಕಿರುಕುಳದ ವಿರುದ್ಧ ಸಾರಿಗೆ ಇಲಾಖೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮನೋಜಕುಮಾರ್​ರನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಅಕ್ಕನ ಮನೆಗೆ ಕರೆದುಕೊಂಡು ಹೋಗದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ತಂಗಿ

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಪ್ರೇಮ ಕಲಹ: ಮಾವ ಬಿಜೆಪಿ ಸಂಸದ -ಅತ್ತೆ ಶಾಸಕಿ! ಸೊಸೆಯಿಂದ ಆತ್ಮಹತ್ಯೆಗೆ ಯತ್ನ

Published On - 2:24 pm, Tue, 16 March 21

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ