AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಹಬ್ಬ ದಸರಾ: ಆನೆಗಳಿಗೆ 3ನೇ ಹಂತದ ಫಿರಂಗಿ ತಾಲೀಮು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಶುರುವಾಗಲು ಇನ್ನೇನು ಕೆಲವೇ ದಿನಗಳಷ್ಟೇ ಬಾಕಿ ಇದೆ. ಹೀಗಾಗಿ ದಸರಾದ ಜಂಬೂಸವಾರಿಯಲ್ಲಿ ಭಾಗಿಯಾಗುವ ಆನೆಗಳಿಗೆ ಮತ್ತು ಕುದುರೆಗಳಿಗೆ ಇಂದು 3ನೇ ಹಂತದ ಫಿರಂಗಿ ತಾಲೀಮು ನಡೆಸಲಾಗಿದೆ. ಮೈಸೂರಿನ ಅಂಬಾ ವಿಲಾಸ ಅರಮನೆಯ ಕೋಟೆ ಮಾರಮ್ಮ ದೇವಸ್ಥಾನದ ಬಳಿ ಶಸಸ್ತ್ರ ಮೀಸಲು ಪಡೆ ಸಿಬ್ಬಂದಿಯಿಂದ  ಫಿರಂಗಿ ತಾಲೀಮು ನಡೆಸಲಾಗಿದೆ. 7 ಫಿರಂಗಿ ಗಾಡಿಗಳ ಮೂಲಕ 3 ಸುತ್ತುಗಳಲ್ಲಿ ಒಟ್ಟು 21 ಕುಶಾಲತೋಪು ಸಿಡಿಸಿ ಪೂರ್ವಾಭ್ಯಾಸ ನಡೆಸಲಾಗಿದೆ. ಈ ಮೂಲಕ ಆನೆಗಳಿಗೆ ಮತ್ತು ಕುದುರೆಗಳಿಗೆ […]

ನಾಡಹಬ್ಬ ದಸರಾ: ಆನೆಗಳಿಗೆ 3ನೇ ಹಂತದ ಫಿರಂಗಿ ತಾಲೀಮು
ಸಾಧು ಶ್ರೀನಾಥ್​
|

Updated on:Sep 27, 2019 | 3:55 PM

Share

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಶುರುವಾಗಲು ಇನ್ನೇನು ಕೆಲವೇ ದಿನಗಳಷ್ಟೇ ಬಾಕಿ ಇದೆ. ಹೀಗಾಗಿ ದಸರಾದ ಜಂಬೂಸವಾರಿಯಲ್ಲಿ ಭಾಗಿಯಾಗುವ ಆನೆಗಳಿಗೆ ಮತ್ತು ಕುದುರೆಗಳಿಗೆ ಇಂದು 3ನೇ ಹಂತದ ಫಿರಂಗಿ ತಾಲೀಮು ನಡೆಸಲಾಗಿದೆ.

ಮೈಸೂರಿನ ಅಂಬಾ ವಿಲಾಸ ಅರಮನೆಯ ಕೋಟೆ ಮಾರಮ್ಮ ದೇವಸ್ಥಾನದ ಬಳಿ ಶಸಸ್ತ್ರ ಮೀಸಲು ಪಡೆ ಸಿಬ್ಬಂದಿಯಿಂದ  ಫಿರಂಗಿ ತಾಲೀಮು ನಡೆಸಲಾಗಿದೆ. 7 ಫಿರಂಗಿ ಗಾಡಿಗಳ ಮೂಲಕ 3 ಸುತ್ತುಗಳಲ್ಲಿ ಒಟ್ಟು 21 ಕುಶಾಲತೋಪು ಸಿಡಿಸಿ ಪೂರ್ವಾಭ್ಯಾಸ ನಡೆಸಲಾಗಿದೆ. ಈ ಮೂಲಕ ಆನೆಗಳಿಗೆ ಮತ್ತು ಕುದುರೆಗಳಿಗೆ ಭಾರಿ ಶಬ್ಧವನ್ನು ಪರಿಚಯಿಸಿದ್ದಾರೆ.

ಈಗಾಗಲೇ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ 12 ಆನೆಗಳು ಮತ್ತು 25 ಕುದುರೆಗಳಿಗೆ ಎರಡು ಬಾರಿ ಫಿರಂಗಿಗಳ ಶಬ್ಧ ಪರಿಚಯಿಸಿದ್ದಾರೆ. ಇದೀಗ 3ನೇ ಬಾರಿ ನಗರ ಪೊಲೀಸ್​ ಆಯುಕ್ತ ಟಿ.ಬಾಲಕೃಷ್ಣ ನೇತೃತ್ವದಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ 30 ಸಿಬ್ಬಂದಿಯಿಂದ ಫಿರಂಗಿ ತಾಲೀಮು ನಡೆದಿದೆ. ಬೆದರುವ ಲಕ್ಷಣಗಳಿರುವ 6 ಆನೆಗಳ ಕಾಲುಗಳನ್ನ ಸರಪಣಿಯಿಂದ ಕಟ್ಟಿ ಮುಂಜಾಗ್ರತೆ ವಹಿಸಿದ್ದಾರೆ.

Published On - 3:45 pm, Fri, 27 September 19

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ