AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಹಬ್ಬ ದಸರಾ: ಆನೆಗಳಿಗೆ 3ನೇ ಹಂತದ ಫಿರಂಗಿ ತಾಲೀಮು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಶುರುವಾಗಲು ಇನ್ನೇನು ಕೆಲವೇ ದಿನಗಳಷ್ಟೇ ಬಾಕಿ ಇದೆ. ಹೀಗಾಗಿ ದಸರಾದ ಜಂಬೂಸವಾರಿಯಲ್ಲಿ ಭಾಗಿಯಾಗುವ ಆನೆಗಳಿಗೆ ಮತ್ತು ಕುದುರೆಗಳಿಗೆ ಇಂದು 3ನೇ ಹಂತದ ಫಿರಂಗಿ ತಾಲೀಮು ನಡೆಸಲಾಗಿದೆ. ಮೈಸೂರಿನ ಅಂಬಾ ವಿಲಾಸ ಅರಮನೆಯ ಕೋಟೆ ಮಾರಮ್ಮ ದೇವಸ್ಥಾನದ ಬಳಿ ಶಸಸ್ತ್ರ ಮೀಸಲು ಪಡೆ ಸಿಬ್ಬಂದಿಯಿಂದ  ಫಿರಂಗಿ ತಾಲೀಮು ನಡೆಸಲಾಗಿದೆ. 7 ಫಿರಂಗಿ ಗಾಡಿಗಳ ಮೂಲಕ 3 ಸುತ್ತುಗಳಲ್ಲಿ ಒಟ್ಟು 21 ಕುಶಾಲತೋಪು ಸಿಡಿಸಿ ಪೂರ್ವಾಭ್ಯಾಸ ನಡೆಸಲಾಗಿದೆ. ಈ ಮೂಲಕ ಆನೆಗಳಿಗೆ ಮತ್ತು ಕುದುರೆಗಳಿಗೆ […]

ನಾಡಹಬ್ಬ ದಸರಾ: ಆನೆಗಳಿಗೆ 3ನೇ ಹಂತದ ಫಿರಂಗಿ ತಾಲೀಮು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 27, 2019 | 3:55 PM

Share

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಶುರುವಾಗಲು ಇನ್ನೇನು ಕೆಲವೇ ದಿನಗಳಷ್ಟೇ ಬಾಕಿ ಇದೆ. ಹೀಗಾಗಿ ದಸರಾದ ಜಂಬೂಸವಾರಿಯಲ್ಲಿ ಭಾಗಿಯಾಗುವ ಆನೆಗಳಿಗೆ ಮತ್ತು ಕುದುರೆಗಳಿಗೆ ಇಂದು 3ನೇ ಹಂತದ ಫಿರಂಗಿ ತಾಲೀಮು ನಡೆಸಲಾಗಿದೆ.

ಮೈಸೂರಿನ ಅಂಬಾ ವಿಲಾಸ ಅರಮನೆಯ ಕೋಟೆ ಮಾರಮ್ಮ ದೇವಸ್ಥಾನದ ಬಳಿ ಶಸಸ್ತ್ರ ಮೀಸಲು ಪಡೆ ಸಿಬ್ಬಂದಿಯಿಂದ  ಫಿರಂಗಿ ತಾಲೀಮು ನಡೆಸಲಾಗಿದೆ. 7 ಫಿರಂಗಿ ಗಾಡಿಗಳ ಮೂಲಕ 3 ಸುತ್ತುಗಳಲ್ಲಿ ಒಟ್ಟು 21 ಕುಶಾಲತೋಪು ಸಿಡಿಸಿ ಪೂರ್ವಾಭ್ಯಾಸ ನಡೆಸಲಾಗಿದೆ. ಈ ಮೂಲಕ ಆನೆಗಳಿಗೆ ಮತ್ತು ಕುದುರೆಗಳಿಗೆ ಭಾರಿ ಶಬ್ಧವನ್ನು ಪರಿಚಯಿಸಿದ್ದಾರೆ.

ಈಗಾಗಲೇ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ 12 ಆನೆಗಳು ಮತ್ತು 25 ಕುದುರೆಗಳಿಗೆ ಎರಡು ಬಾರಿ ಫಿರಂಗಿಗಳ ಶಬ್ಧ ಪರಿಚಯಿಸಿದ್ದಾರೆ. ಇದೀಗ 3ನೇ ಬಾರಿ ನಗರ ಪೊಲೀಸ್​ ಆಯುಕ್ತ ಟಿ.ಬಾಲಕೃಷ್ಣ ನೇತೃತ್ವದಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ 30 ಸಿಬ್ಬಂದಿಯಿಂದ ಫಿರಂಗಿ ತಾಲೀಮು ನಡೆದಿದೆ. ಬೆದರುವ ಲಕ್ಷಣಗಳಿರುವ 6 ಆನೆಗಳ ಕಾಲುಗಳನ್ನ ಸರಪಣಿಯಿಂದ ಕಟ್ಟಿ ಮುಂಜಾಗ್ರತೆ ವಹಿಸಿದ್ದಾರೆ.

Published On - 3:45 pm, Fri, 27 September 19

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್