AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಹಬ್ಬ ದಸರಾ: ಆನೆಗಳಿಗೆ 3ನೇ ಹಂತದ ಫಿರಂಗಿ ತಾಲೀಮು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಶುರುವಾಗಲು ಇನ್ನೇನು ಕೆಲವೇ ದಿನಗಳಷ್ಟೇ ಬಾಕಿ ಇದೆ. ಹೀಗಾಗಿ ದಸರಾದ ಜಂಬೂಸವಾರಿಯಲ್ಲಿ ಭಾಗಿಯಾಗುವ ಆನೆಗಳಿಗೆ ಮತ್ತು ಕುದುರೆಗಳಿಗೆ ಇಂದು 3ನೇ ಹಂತದ ಫಿರಂಗಿ ತಾಲೀಮು ನಡೆಸಲಾಗಿದೆ. ಮೈಸೂರಿನ ಅಂಬಾ ವಿಲಾಸ ಅರಮನೆಯ ಕೋಟೆ ಮಾರಮ್ಮ ದೇವಸ್ಥಾನದ ಬಳಿ ಶಸಸ್ತ್ರ ಮೀಸಲು ಪಡೆ ಸಿಬ್ಬಂದಿಯಿಂದ  ಫಿರಂಗಿ ತಾಲೀಮು ನಡೆಸಲಾಗಿದೆ. 7 ಫಿರಂಗಿ ಗಾಡಿಗಳ ಮೂಲಕ 3 ಸುತ್ತುಗಳಲ್ಲಿ ಒಟ್ಟು 21 ಕುಶಾಲತೋಪು ಸಿಡಿಸಿ ಪೂರ್ವಾಭ್ಯಾಸ ನಡೆಸಲಾಗಿದೆ. ಈ ಮೂಲಕ ಆನೆಗಳಿಗೆ ಮತ್ತು ಕುದುರೆಗಳಿಗೆ […]

ನಾಡಹಬ್ಬ ದಸರಾ: ಆನೆಗಳಿಗೆ 3ನೇ ಹಂತದ ಫಿರಂಗಿ ತಾಲೀಮು
ಸಾಧು ಶ್ರೀನಾಥ್​
|

Updated on:Sep 27, 2019 | 3:55 PM

Share

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಶುರುವಾಗಲು ಇನ್ನೇನು ಕೆಲವೇ ದಿನಗಳಷ್ಟೇ ಬಾಕಿ ಇದೆ. ಹೀಗಾಗಿ ದಸರಾದ ಜಂಬೂಸವಾರಿಯಲ್ಲಿ ಭಾಗಿಯಾಗುವ ಆನೆಗಳಿಗೆ ಮತ್ತು ಕುದುರೆಗಳಿಗೆ ಇಂದು 3ನೇ ಹಂತದ ಫಿರಂಗಿ ತಾಲೀಮು ನಡೆಸಲಾಗಿದೆ.

ಮೈಸೂರಿನ ಅಂಬಾ ವಿಲಾಸ ಅರಮನೆಯ ಕೋಟೆ ಮಾರಮ್ಮ ದೇವಸ್ಥಾನದ ಬಳಿ ಶಸಸ್ತ್ರ ಮೀಸಲು ಪಡೆ ಸಿಬ್ಬಂದಿಯಿಂದ  ಫಿರಂಗಿ ತಾಲೀಮು ನಡೆಸಲಾಗಿದೆ. 7 ಫಿರಂಗಿ ಗಾಡಿಗಳ ಮೂಲಕ 3 ಸುತ್ತುಗಳಲ್ಲಿ ಒಟ್ಟು 21 ಕುಶಾಲತೋಪು ಸಿಡಿಸಿ ಪೂರ್ವಾಭ್ಯಾಸ ನಡೆಸಲಾಗಿದೆ. ಈ ಮೂಲಕ ಆನೆಗಳಿಗೆ ಮತ್ತು ಕುದುರೆಗಳಿಗೆ ಭಾರಿ ಶಬ್ಧವನ್ನು ಪರಿಚಯಿಸಿದ್ದಾರೆ.

ಈಗಾಗಲೇ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ 12 ಆನೆಗಳು ಮತ್ತು 25 ಕುದುರೆಗಳಿಗೆ ಎರಡು ಬಾರಿ ಫಿರಂಗಿಗಳ ಶಬ್ಧ ಪರಿಚಯಿಸಿದ್ದಾರೆ. ಇದೀಗ 3ನೇ ಬಾರಿ ನಗರ ಪೊಲೀಸ್​ ಆಯುಕ್ತ ಟಿ.ಬಾಲಕೃಷ್ಣ ನೇತೃತ್ವದಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ 30 ಸಿಬ್ಬಂದಿಯಿಂದ ಫಿರಂಗಿ ತಾಲೀಮು ನಡೆದಿದೆ. ಬೆದರುವ ಲಕ್ಷಣಗಳಿರುವ 6 ಆನೆಗಳ ಕಾಲುಗಳನ್ನ ಸರಪಣಿಯಿಂದ ಕಟ್ಟಿ ಮುಂಜಾಗ್ರತೆ ವಹಿಸಿದ್ದಾರೆ.

Published On - 3:45 pm, Fri, 27 September 19

Follow Us
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ