AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ನಿವಾಸ ಕಾವೇರಿ ಬಳಿ ಅಪಘಾತ; ಮಹಿಳಾ ಸಬ್​ಇನ್ಸ್​ಪೆಕ್ಟರ್​ಗೆ ಡಿಕ್ಕಿ ಹೊಡೆದ ಕಾರು

ಮಹಿಳಾ ಎಎಸ್​ಐಗೆ ಕಾರು ಡಿಕ್ಕಿ ಹೊಡೆದ ಘಟನೆ ಸಿಎಂ ಯಡಿಯೂರಪ್ಪ ನಿವಾಸ ಕಾವೇರಿ ಬಳಿ ನಡೆದಿದೆ.

ಸಿಎಂ ನಿವಾಸ ಕಾವೇರಿ ಬಳಿ ಅಪಘಾತ; ಮಹಿಳಾ ಸಬ್​ಇನ್ಸ್​ಪೆಕ್ಟರ್​ಗೆ ಡಿಕ್ಕಿ ಹೊಡೆದ ಕಾರು
ಸಿಎಂ ಬಿ.ಎಸ್​ ಯಡಿಯೂರಪ್ಪ ಮನೆಯ ಎದುರಿರುವ ರಸ್ತೆ
shruti hegde
| Edited By: |

Updated on: Mar 31, 2021 | 11:38 AM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನಿವಾಸದ ಬಳಿ ಮಹಿಳಾ ಸಹಾಯಕ ಸಬ್​ಇನ್ಸ್​ಪೆಕ್ಟರ್​ಗೆ (ಎಎಸ್​ಐ) ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್​ ಎಎಸ್​ಐಗೆ ಯಾವುದೇ ಅಪಾಯವಾಗಿಲ್ಲ.

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನಿವಾಸ ಕಾವೇರಿ ಎದುರು ಮಹಿಳಾ ಎಎಸ್​ಐಗೆ ಕಾರು ಡಿಕ್ಕಿ ಹೊಡೆದಿದೆ. ಎಎಸ್​ಐಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳಾ ಎಎಸ್​ಐ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್​ ಯಾವುದೇ ಗಾಯಗಳಾಗದೇ ಮಹಿಳಾ ಎಎಸ್​ಐ ಪಾರಾಗಿದ್ದಾರೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ನಜ್ಜುಗುಜ್ಜಾದ ಕಾರು, ಖ್ಯಾತ ಗಾಯಕ ಸ್ಥಳದಲ್ಲೇ ಸಾವು

ಬಾಗಲಕೋಟೆ: ಗೆಳೆಯನ ಹುಟ್ಟುಹಬ್ಬ ಆಚರಿಸಿ ವಾಪಸ್​ ಬರುವಾಗ ರಸ್ತೆ ಅಪಘಾತ; ನಾಲ್ವರ ದುರ್ಮರಣ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ