AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದಿಂದ ನಿರ್ಮಲ​ ಭಾರತ್ ಅಭಿಯಾನ ಅನುದಾನ ಏರಿಕೆ: ಕೆ.ಎಸ್. ಈಶ್ವರಪ್ಪ

ನಿರ್ಮಲ ಭಾರತ್ ಅಭಿಯಾನದಲ್ಲಿ 4 ಸಾವಿರ ಇದ್ದ ಅನುದಾನವನ್ನು 12 ಸಾವಿರಕ್ಕೆ ಕೇಂದ್ರ ಸರ್ಕಾರ ಏರಿಕೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ನಿರ್ಮಲ​ ಭಾರತ್ ಅಭಿಯಾನ ಅನುದಾನ ಏರಿಕೆ: ಕೆ.ಎಸ್. ಈಶ್ವರಪ್ಪ
ಸಚಿವ ಕೆ.ಎಸ್ ಈಶ್ವರಪ್ಪ
shruti hegde
| Edited By: |

Updated on: Jan 08, 2021 | 4:41 PM

Share

ಬೆಂಗಳೂರು: ಕೇಂದ್ರ ಸರ್ಕಾರ 2012 ರಲ್ಲಿ ನಿರ್ಮಲ ಭಾರತ್ ಅಭಿಯಾನದಲ್ಲಿ 4 ಸಾವಿರ ಇದ್ದ ಅನುದಾನವನ್ನು 12 ಸಾವಿರಕ್ಕೆ ಏರಿಕೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಈಗಾಗಲೇ, 685 ಗ್ರಾಮಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಆರಂಭವಾಗಿದೆ. 5 ಏಜೆನ್ಸಿ ಮೂಲಕ ಗ್ರಾಮ ಪಂಚಾಯತಿ ಕಟ್ಟಡಕ್ಕೆ ಸೋಲಾರ್ ಮೂಲಕ ವಿದ್ಯುತ್ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಗಿದ್ದು, ಒಂದು ವರ್ಷದೊಳಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಗಡುವು ನೀಡಲಾಗಿದೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 2,169 ಕೋಟಿ ಮೊತ್ತದ ಕಾಮಗಾರಿ ಆರಂಭವಾಗಿದೆ. ಎರಡು ಹಂತದಲ್ಲಿ ಅನುಷ್ಠಾನವಾಗುವ ಯೋಜನೆಗೆ 1,271 ಕೋಟಿ ರೂ. ಅನುದಾನ ದೊರೆತಿದೆ. 5,427 ಕೀ.ಮೀಟರ್​ಗೆ 3,671 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಜೊತೆಗೆ, 1ಕೋಟಿ 10ಲಕ್ಷ ಮಾನವ ದಿನವನ್ನು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಬಳಸಿಕೊಳ್ಳಲು ಹೆಚ್ಚುವರಿ ಅವಕಾಶ ನೀಡಲಾಗಿದೆ. ಇದು 104 ತಾಲೂಕಿಗೆ ಅನ್ವಯ ಆಗುತ್ತದೆ ಎಂದು ಈಶ್ವರಪ್ಪ ವಿವರಿಸಿದ್ದಾರೆ.

ಈಶ್ವರಪ್ಪ ಮುಖ್ಯಮಂತ್ರಿ ಆಗಬೇಕು ಎಂದು ಜೈಕಾರ ಹಾಕಿದ ಕಾಂಗ್ರೆಸ್ ಶಾಸಕ! ಯಾರು? ಎಲ್ಲಿ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ