AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದಿಂದ ನಿರ್ಮಲ​ ಭಾರತ್ ಅಭಿಯಾನ ಅನುದಾನ ಏರಿಕೆ: ಕೆ.ಎಸ್. ಈಶ್ವರಪ್ಪ

ನಿರ್ಮಲ ಭಾರತ್ ಅಭಿಯಾನದಲ್ಲಿ 4 ಸಾವಿರ ಇದ್ದ ಅನುದಾನವನ್ನು 12 ಸಾವಿರಕ್ಕೆ ಕೇಂದ್ರ ಸರ್ಕಾರ ಏರಿಕೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ನಿರ್ಮಲ​ ಭಾರತ್ ಅಭಿಯಾನ ಅನುದಾನ ಏರಿಕೆ: ಕೆ.ಎಸ್. ಈಶ್ವರಪ್ಪ
ಸಚಿವ ಕೆ.ಎಸ್ ಈಶ್ವರಪ್ಪ
shruti hegde
| Edited By: |

Updated on: Jan 08, 2021 | 4:41 PM

Share

ಬೆಂಗಳೂರು: ಕೇಂದ್ರ ಸರ್ಕಾರ 2012 ರಲ್ಲಿ ನಿರ್ಮಲ ಭಾರತ್ ಅಭಿಯಾನದಲ್ಲಿ 4 ಸಾವಿರ ಇದ್ದ ಅನುದಾನವನ್ನು 12 ಸಾವಿರಕ್ಕೆ ಏರಿಕೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಈಗಾಗಲೇ, 685 ಗ್ರಾಮಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಆರಂಭವಾಗಿದೆ. 5 ಏಜೆನ್ಸಿ ಮೂಲಕ ಗ್ರಾಮ ಪಂಚಾಯತಿ ಕಟ್ಟಡಕ್ಕೆ ಸೋಲಾರ್ ಮೂಲಕ ವಿದ್ಯುತ್ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಗಿದ್ದು, ಒಂದು ವರ್ಷದೊಳಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಗಡುವು ನೀಡಲಾಗಿದೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 2,169 ಕೋಟಿ ಮೊತ್ತದ ಕಾಮಗಾರಿ ಆರಂಭವಾಗಿದೆ. ಎರಡು ಹಂತದಲ್ಲಿ ಅನುಷ್ಠಾನವಾಗುವ ಯೋಜನೆಗೆ 1,271 ಕೋಟಿ ರೂ. ಅನುದಾನ ದೊರೆತಿದೆ. 5,427 ಕೀ.ಮೀಟರ್​ಗೆ 3,671 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಜೊತೆಗೆ, 1ಕೋಟಿ 10ಲಕ್ಷ ಮಾನವ ದಿನವನ್ನು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಬಳಸಿಕೊಳ್ಳಲು ಹೆಚ್ಚುವರಿ ಅವಕಾಶ ನೀಡಲಾಗಿದೆ. ಇದು 104 ತಾಲೂಕಿಗೆ ಅನ್ವಯ ಆಗುತ್ತದೆ ಎಂದು ಈಶ್ವರಪ್ಪ ವಿವರಿಸಿದ್ದಾರೆ.

ಈಶ್ವರಪ್ಪ ಮುಖ್ಯಮಂತ್ರಿ ಆಗಬೇಕು ಎಂದು ಜೈಕಾರ ಹಾಕಿದ ಕಾಂಗ್ರೆಸ್ ಶಾಸಕ! ಯಾರು? ಎಲ್ಲಿ?

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ