AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟ ವಿಸ್ತರಣೆ ಬಗ್ಗೆ ಯಾರಿಗೂ ಚಿಕ್ಕ ಮಾಹಿತಿಯನ್ನೂ ನೀಡುತ್ತಿಲ್ಲ CM ಯಡಿಯೂರಪ್ಪ; ಸುಮ್ನಿರಿ, ಕಾಯಿರಿ ಎಂದಷ್ಟೇ ಉತ್ತರ!

ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬ ಪ್ರಶ್ನೆಯನ್ನೂ ಕೆಲವರು ಕೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯೆಯಾಗಿ ಸುಮ್ಮನಿರಿ, ಸಂಜೆಯವರೆಗೂ ಕಾಯಿರಿ ಎಂದಷ್ಟೇ ಮುಖ್ಯಮಂತ್ರಿ ಉತ್ತರ ನೀಡಿದ್ದಾರೆ.

ಸಂಪುಟ ವಿಸ್ತರಣೆ ಬಗ್ಗೆ ಯಾರಿಗೂ ಚಿಕ್ಕ ಮಾಹಿತಿಯನ್ನೂ ನೀಡುತ್ತಿಲ್ಲ CM ಯಡಿಯೂರಪ್ಪ; ಸುಮ್ನಿರಿ, ಕಾಯಿರಿ ಎಂದಷ್ಟೇ ಉತ್ತರ!
ಇಂದು ಮೈಸೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
Lakshmi Hegde
|

Updated on: Jan 12, 2021 | 12:57 PM

Share

ಬೆಂಗಳೂರು: ಜ.13 (ನಾಳೆ ) ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನೇನೂ ಮುಖ್ಯಮಂತ್ರಿ ನೀಡುತ್ತಿಲ್ಲ.

ಸಂಪುಟ ವಿಸ್ತರಣೆ ದಿನ ನಿಗದಿಯಾದ ಬೆನ್ನಲ್ಲೇ ಮುಖ್ಯಮಂತ್ರಿಯನ್ನು ಭೇಟಿಯಾಗುತ್ತಿರುವ ಶಾಸಕರು, ಸಚಿವರ ಸಂಖ್ಯೆ ಹೆಚ್ಚಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರ ಯಾವುದೇ ಹೆಚ್ಚಿನ ಮಾಹಿತಿಯನ್ನೂ ಬಿಟ್ಟುಕೊಡುತ್ತಿಲ್ಲ. ಯಾರನ್ನು ಸಂಪುಟದಿಂದ ಕೈಬಿಡಬೇಕು.. ಯಾರನ್ನು ಸೇರಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಪಟ್ಟಿ ತಯಾರಾಗಿಲ್ಲ. ಸಂಜೆ ದೆಹಲಿ ನಾಯಕರೇ ಅಂತಿಮ ಪಟ್ಟಿ ಕೊಡುತ್ತಾರೆ ಎಂದು ಹೇಳಿದ್ದಾರೆ.

ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬ ಪ್ರಶ್ನೆಯನ್ನೂ ಕೆಲವರು ಕೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯೆಯಾಗಿ ಸುಮ್ಮನಿರಿ, ಸಂಜೆಯವರೆಗೂ ಕಾಯಿರಿ ಎಂದಷ್ಟೇ ಸಿಎಂ ಉತ್ತರ ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ಯಾವ ಭಾಗ್ಯಗಳು ಜನರಿಗೆ ತಲುಪಿಲ್ಲ: ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು