AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾಗೆ ಉಪಚುನಾವಣೆಯ ನೀತಿ ಸಂಹಿತೆ ಅನ್ವಯಿಸಲ್ಲ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಉಪಚುನಾವಣೆಯ ನೀತಿಸಂಹಿತೆ ಅನ್ವಯಿಸುವುದಿಲ್ಲ. ದಸರಾಗೆ ವಿನಾಯಿತಿ ನೀಡಿ ರಾಜ್ಯ ಚುನಾವಣಾ ಆಯೋಗ ಅಧಿಕೃತ ಆದೇಶ ಹೊರಡಿಸಿದೆ. 2018ರ ಆದೇಶದಂತೆ ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರದಲ್ಲಿ ಮಾತ್ರ ನೀತಿಸಂಹಿತೆ ಜಾರಿಯಲ್ಲಿರಲಿದೆ. ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರ ಹೊರತುಪಡಿಸಿ, ಜಿಲ್ಲೆಯಲ್ಲಿ ನಡೆಯುವ ದಸರಾಗೆ ನೀತಿ ಸಂತಿಹಿ ಅನ್ವಯಿಸುವುದಿಲ್ಲ. ಅಲ್ಲದೆ, ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮಾಹಿತಿ ನೀಡಿದ್ದಾರೆ. ಹುಣಸೂರು ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೈಸೂರು […]

ಮೈಸೂರು ದಸರಾಗೆ ಉಪಚುನಾವಣೆಯ ನೀತಿ ಸಂಹಿತೆ ಅನ್ವಯಿಸಲ್ಲ
ಸಾಧು ಶ್ರೀನಾಥ್​
|

Updated on: Sep 22, 2019 | 5:48 PM

Share

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಉಪಚುನಾವಣೆಯ ನೀತಿಸಂಹಿತೆ ಅನ್ವಯಿಸುವುದಿಲ್ಲ. ದಸರಾಗೆ ವಿನಾಯಿತಿ ನೀಡಿ ರಾಜ್ಯ ಚುನಾವಣಾ ಆಯೋಗ ಅಧಿಕೃತ ಆದೇಶ ಹೊರಡಿಸಿದೆ.

2018ರ ಆದೇಶದಂತೆ ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರದಲ್ಲಿ ಮಾತ್ರ ನೀತಿಸಂಹಿತೆ ಜಾರಿಯಲ್ಲಿರಲಿದೆ. ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರ ಹೊರತುಪಡಿಸಿ, ಜಿಲ್ಲೆಯಲ್ಲಿ ನಡೆಯುವ ದಸರಾಗೆ ನೀತಿ ಸಂತಿಹಿ ಅನ್ವಯಿಸುವುದಿಲ್ಲ. ಅಲ್ಲದೆ, ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮಾಹಿತಿ ನೀಡಿದ್ದಾರೆ.

ಹುಣಸೂರು ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೈಸೂರು ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ ಎಂಬ ಗೊಂದಲ ಉಂಟಾಗಿತ್ತು. ಇದರಿಂದ ದಸರಾ ಆಚರಣೆ ಮೇಲೆ‌ ಕರಿ ನೆರಳು ಆವರಿಸಿತ್ತು. ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಡಿಸಿ ಅಭಿರಾಮ್ ಪತ್ರ ಬರೆದಿದ್ದರು. ಇದೀಗ ದಸರಾಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗಿಯಾಗಬಹುದಾಗಿದೆ.

Follow Us
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ
ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ