AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾಗೆ ಉಪಚುನಾವಣೆಯ ನೀತಿ ಸಂಹಿತೆ ಅನ್ವಯಿಸಲ್ಲ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಉಪಚುನಾವಣೆಯ ನೀತಿಸಂಹಿತೆ ಅನ್ವಯಿಸುವುದಿಲ್ಲ. ದಸರಾಗೆ ವಿನಾಯಿತಿ ನೀಡಿ ರಾಜ್ಯ ಚುನಾವಣಾ ಆಯೋಗ ಅಧಿಕೃತ ಆದೇಶ ಹೊರಡಿಸಿದೆ. 2018ರ ಆದೇಶದಂತೆ ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರದಲ್ಲಿ ಮಾತ್ರ ನೀತಿಸಂಹಿತೆ ಜಾರಿಯಲ್ಲಿರಲಿದೆ. ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರ ಹೊರತುಪಡಿಸಿ, ಜಿಲ್ಲೆಯಲ್ಲಿ ನಡೆಯುವ ದಸರಾಗೆ ನೀತಿ ಸಂತಿಹಿ ಅನ್ವಯಿಸುವುದಿಲ್ಲ. ಅಲ್ಲದೆ, ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮಾಹಿತಿ ನೀಡಿದ್ದಾರೆ. ಹುಣಸೂರು ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೈಸೂರು […]

ಮೈಸೂರು ದಸರಾಗೆ ಉಪಚುನಾವಣೆಯ ನೀತಿ ಸಂಹಿತೆ ಅನ್ವಯಿಸಲ್ಲ
ಸಾಧು ಶ್ರೀನಾಥ್​
|

Updated on: Sep 22, 2019 | 5:48 PM

Share

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಉಪಚುನಾವಣೆಯ ನೀತಿಸಂಹಿತೆ ಅನ್ವಯಿಸುವುದಿಲ್ಲ. ದಸರಾಗೆ ವಿನಾಯಿತಿ ನೀಡಿ ರಾಜ್ಯ ಚುನಾವಣಾ ಆಯೋಗ ಅಧಿಕೃತ ಆದೇಶ ಹೊರಡಿಸಿದೆ.

2018ರ ಆದೇಶದಂತೆ ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರದಲ್ಲಿ ಮಾತ್ರ ನೀತಿಸಂಹಿತೆ ಜಾರಿಯಲ್ಲಿರಲಿದೆ. ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರ ಹೊರತುಪಡಿಸಿ, ಜಿಲ್ಲೆಯಲ್ಲಿ ನಡೆಯುವ ದಸರಾಗೆ ನೀತಿ ಸಂತಿಹಿ ಅನ್ವಯಿಸುವುದಿಲ್ಲ. ಅಲ್ಲದೆ, ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮಾಹಿತಿ ನೀಡಿದ್ದಾರೆ.

ಹುಣಸೂರು ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೈಸೂರು ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ ಎಂಬ ಗೊಂದಲ ಉಂಟಾಗಿತ್ತು. ಇದರಿಂದ ದಸರಾ ಆಚರಣೆ ಮೇಲೆ‌ ಕರಿ ನೆರಳು ಆವರಿಸಿತ್ತು. ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಡಿಸಿ ಅಭಿರಾಮ್ ಪತ್ರ ಬರೆದಿದ್ದರು. ಇದೀಗ ದಸರಾಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗಿಯಾಗಬಹುದಾಗಿದೆ.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ