AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾಗೆ ಉಪಚುನಾವಣೆಯ ನೀತಿ ಸಂಹಿತೆ ಅನ್ವಯಿಸಲ್ಲ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಉಪಚುನಾವಣೆಯ ನೀತಿಸಂಹಿತೆ ಅನ್ವಯಿಸುವುದಿಲ್ಲ. ದಸರಾಗೆ ವಿನಾಯಿತಿ ನೀಡಿ ರಾಜ್ಯ ಚುನಾವಣಾ ಆಯೋಗ ಅಧಿಕೃತ ಆದೇಶ ಹೊರಡಿಸಿದೆ. 2018ರ ಆದೇಶದಂತೆ ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರದಲ್ಲಿ ಮಾತ್ರ ನೀತಿಸಂಹಿತೆ ಜಾರಿಯಲ್ಲಿರಲಿದೆ. ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರ ಹೊರತುಪಡಿಸಿ, ಜಿಲ್ಲೆಯಲ್ಲಿ ನಡೆಯುವ ದಸರಾಗೆ ನೀತಿ ಸಂತಿಹಿ ಅನ್ವಯಿಸುವುದಿಲ್ಲ. ಅಲ್ಲದೆ, ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮಾಹಿತಿ ನೀಡಿದ್ದಾರೆ. ಹುಣಸೂರು ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೈಸೂರು […]

ಮೈಸೂರು ದಸರಾಗೆ ಉಪಚುನಾವಣೆಯ ನೀತಿ ಸಂಹಿತೆ ಅನ್ವಯಿಸಲ್ಲ
ಸಾಧು ಶ್ರೀನಾಥ್​
|

Updated on: Sep 22, 2019 | 5:48 PM

Share

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಉಪಚುನಾವಣೆಯ ನೀತಿಸಂಹಿತೆ ಅನ್ವಯಿಸುವುದಿಲ್ಲ. ದಸರಾಗೆ ವಿನಾಯಿತಿ ನೀಡಿ ರಾಜ್ಯ ಚುನಾವಣಾ ಆಯೋಗ ಅಧಿಕೃತ ಆದೇಶ ಹೊರಡಿಸಿದೆ.

2018ರ ಆದೇಶದಂತೆ ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರದಲ್ಲಿ ಮಾತ್ರ ನೀತಿಸಂಹಿತೆ ಜಾರಿಯಲ್ಲಿರಲಿದೆ. ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರ ಹೊರತುಪಡಿಸಿ, ಜಿಲ್ಲೆಯಲ್ಲಿ ನಡೆಯುವ ದಸರಾಗೆ ನೀತಿ ಸಂತಿಹಿ ಅನ್ವಯಿಸುವುದಿಲ್ಲ. ಅಲ್ಲದೆ, ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮಾಹಿತಿ ನೀಡಿದ್ದಾರೆ.

ಹುಣಸೂರು ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೈಸೂರು ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ ಎಂಬ ಗೊಂದಲ ಉಂಟಾಗಿತ್ತು. ಇದರಿಂದ ದಸರಾ ಆಚರಣೆ ಮೇಲೆ‌ ಕರಿ ನೆರಳು ಆವರಿಸಿತ್ತು. ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಡಿಸಿ ಅಭಿರಾಮ್ ಪತ್ರ ಬರೆದಿದ್ದರು. ಇದೀಗ ದಸರಾಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗಿಯಾಗಬಹುದಾಗಿದೆ.

ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!