AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿನ ದರ ಹೆಚ್ಚಾಗ್ತಿದೆ, 4ನೇ ಅಲೆ ಆಗಸ್ಟ್​ವರೆಗೆ ಇರಬಹುದು, ಜನ ಕಡ್ಡಾಯವಾಗಿ ಲಸಿಕೆ ಪಡೆಯಬೇಕು: ಆರೋಗ್ಯ ಸಚಿವ ಸುಧಾಕರ್

ಕೊರೊನಾ 4ನೇ ಅಲೆ ಪ್ರಾರಂಭವಾಗಿದ್ದು, ಈ ಅಲೆ ಜೂನ್​ನಿಂದ ಆಗಸ್ಟ್​ವರೆಗೆ ಇರಬಹುದು ಎಂದು ಐಐಟಿ ಕಾನ್ಪುರ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸೋಂಕಿನ ದರ ಹೆಚ್ಚಾಗ್ತಿದೆ, 4ನೇ ಅಲೆ ಆಗಸ್ಟ್​ವರೆಗೆ ಇರಬಹುದು, ಜನ ಕಡ್ಡಾಯವಾಗಿ ಲಸಿಕೆ ಪಡೆಯಬೇಕು: ಆರೋಗ್ಯ ಸಚಿವ ಸುಧಾಕರ್
ಡಾ.ಕೆ. ಸುಧಾಕರ್
TV9 Web
| Updated By: ವಿವೇಕ ಬಿರಾದಾರ|

Updated on:Jun 13, 2022 | 7:37 PM

Share

ಬೆಂಗಳೂರು: ಕೊರೊನಾ 4ನೇ (Covid 4th wave) ಅಲೆ ಪ್ರಾರಂಭವಾಗಿದ್ದು, ಈ ಅಲೆ ಜೂನ್​ನಿಂದ ಆಗಸ್ಟ್​ವರೆಗೆ ಇರಬಹುದು ಎಂದು ಐಐಟಿ ಕಾನ್ಪುರ (IIT Kanpur) ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಬೆಂಗಳೂರಿನಲ್ಲಿ (Bengaluru) ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (K Sudhakar) ಹೇಳಿದ್ದಾರೆ. ಇದು ಸ್ವಾಭಾವಿಕವಾಗಿ ಬಂದು ಹೋಗುವ ಸೋಂಕಾಗಿದ್ದು, ಇದರ ಬಗ್ಗೆ ಗಾಬರಿಯಾಗುವ ಅಗತ್ಯವಿಲ್ಲ. ಬಿಗಿಯಾದ ಕ್ರಮ ಅಗತ್ಯವಿಲ್ಲವೆಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ. ಹೀಗಾಗಿ ರಾಜ್ಯದಲ್ಲಿ ಯಾವುದೇ ಕಠಿಣ ಕ್ರಮ ಇರುವುದಿಲ್ಲ. ಲಸಿಕೆ ಕಡ್ಡಾಯ ಮಾಡುವಂತಿಲ್ಲವೆಂದು ಸುಪ್ರೀಂಕೋರ್ಟ್​ ಹೇಳಿದೆ. ಸುಪ್ರೀಂಕೋರ್ಟ್ ಆದೇಶದಿಂದ ಲಸಿಕೆ ವಿತರಣೆ ಕಷ್ಟವಾಗುತ್ತಿದೆ ಎಂದರು.

ಇದನ್ನು ಓದಿ: ಬೆಂಗಳೂರಿನಲ್ಲಿ ಸೋಂಕಿನ ದರ ಶೇ 3 ರಷ್ಟಾಗಿದೆ; ಜನರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು: ಸಚಿವ ಕೆ. ಸುಧಾಕರ

ಜನರು 3ನೇ ಡೋಸ್ ಹಾಕಿಸಿಕೊಳ್ಳಬೇಕು, ಈ ಬಗ್ಗೆ ಜನರಿಗೆ ಮನವರಿಕೆ ಮಾಡುತ್ತೇವೆ.  ಮಾಸ್ಕ್ ಧರಿಸುವಂತೆ ಅರಿವು ಮೂಡಿಸುತ್ತೇವೆ, ದಂಡ ವಿಧಿಸುವುದಿಲ್ಲ. ಮಾಸ್ಕ್ ಅರಿವು ಮೂಡಿಸೋ ಮೂಲಕವೇ ನಾವು ಯಶಸ್ವಿಯಾಗುತ್ತೇವೆ.  ಡೆಂಗ್ಯೂ ಪ್ರಕರಣ ಹೆಚ್ಚಳದ ಬಗ್ಗೆ ಚರ್ಚೆ ಮಾಡಿದ್ದೇವೆ. ೧೯ – ೨೦ ರಲ್ಲಿ ಡೆಂಗ್ಯೂ ಕಡಿಮೆ ಇತ್ತು, ಈಗ ೨೧-೨೩ ರಲ್ಲಿ ಡೆಂಗ್ಯೂ ಒಂದೂವರೆ ಸಾವಿರ ಹೆಚ್ಚಳ ಆಗಿದೆ. ಬೆಂಗಳೂರಿನಲ್ಲಿ ಕೂಡ ಡೆಂಗ್ಯೂ ಹೆಚ್ಚಳ ಆಗಿದೆ.  ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಜೊತೆ ಮಾತಾಡಿ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುತ್ತೆವೆ ಎಂದು ತಿಳಿಸಿದರು.

ರಾಜ್ಯದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Mon, 13 June 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?