AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ಸಲಹಾ ಸಮಿತಿ ಸಭೆ ಮುಕ್ತಾಯ: Night Curfew ಜಾರಿ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?

ಶಾಲೆ ಆರಂಭ, ನೈಟ್​ ಕರ್ಫ್ಯೂ ಸೇರಿ ಹಲವು ವಿಚಾರಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ನೈಟ್ ಕರ್ಫ್ಯೂ ಮಾಡಿದರೂ ಯಾವ ಸ್ವರೂಪದಲ್ಲಿ ಮಾಡಬೇಕು ಎಂಬ ಬಗ್ಗೆಯೂ ತಜ್ಞರ ಜತೆ ಚರ್ಚೆ ನಡೆಸಲಾಗಿದೆ.

ತಾಂತ್ರಿಕ ಸಲಹಾ ಸಮಿತಿ ಸಭೆ ಮುಕ್ತಾಯ: Night Curfew ಜಾರಿ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?
ಡಾ.ಕೆ.ಸುಧಾಕರ್​
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 23, 2020 | 12:26 PM

Share

ಬೆಂಗಳೂರು: ಕೊರೊನಾ ರೂಪಾಂತರ ವೈರಸ್ ಪ್ರಸರಣದ ಆತಂಕ ರಾಜ್ಯದಲ್ಲೂ ಶುರುವಾದ ಬೆನ್ನಲ್ಲೇ ಇಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಿತು.

ಸಭೆ ಬಳಿಕ ಮಾತನಾಡಿದ ಡಾ.ಸುಧಾಕರ್​, ಈ ತಾಂತ್ರಿಕ ಸಲಹಾ ಸಮಿತಿ ಸಭೆಯ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸುತ್ತೇವೆ. ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಶಾಲೆ ಆರಂಭ, ನೈಟ್​ ಕರ್ಫ್ಯೂ ಸೇರಿ ಹಲವು ವಿಚಾರಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ನೈಟ್ ಕರ್ಫ್ಯೂ ಮಾಡಿದರೂ ಯಾವ ಸ್ವರೂಪದಲ್ಲಿ ಮಾಡಬೇಕು ಎಂಬ ಬಗ್ಗೆಯೂ ತಜ್ಞರ ಜತೆ ಚರ್ಚೆ ನಡೆಸಲಾಗಿದೆ.

ಶಾಲೆ ಪ್ರಾರಂಭ ಮಾಡುವ ಬಗ್ಗೆಯೂ ಸಲಹೆ ಪಡೆಯಲಾಗಿದೆ. ಈ ಎಲ್ಲ ವಿಚಾರಗಳ ಬಗ್ಗೆಯೂ ಮುಖ್ಯಮಂತ್ರಿ ಯಡಿಯೂರಪ್ಪಗೆ ವರದಿ ಸಲ್ಲಿಸಿ, ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಲಾಗುವುದು. ನೈಟ್​ ಕರ್ಫ್ಯೂ ನಿರ್ಧಾರ ಸಿಎಂಗೆ ಬಿಟ್ಟಿದ್ದು ಎಂದರು.

ಕೊರೊನಾ ರೂಪಾಂತರ ವೈರಸ್​​ಗೆ ಯಾರೂ ಆತಂಕ ಪಡೋದು ಬೇಡ: ಡಾ ಮಂಜುನಾಥ್

Follow Us
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು