AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ಸಲಹಾ ಸಮಿತಿ ಸಭೆ ಮುಕ್ತಾಯ: Night Curfew ಜಾರಿ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?

ಶಾಲೆ ಆರಂಭ, ನೈಟ್​ ಕರ್ಫ್ಯೂ ಸೇರಿ ಹಲವು ವಿಚಾರಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ನೈಟ್ ಕರ್ಫ್ಯೂ ಮಾಡಿದರೂ ಯಾವ ಸ್ವರೂಪದಲ್ಲಿ ಮಾಡಬೇಕು ಎಂಬ ಬಗ್ಗೆಯೂ ತಜ್ಞರ ಜತೆ ಚರ್ಚೆ ನಡೆಸಲಾಗಿದೆ.

ತಾಂತ್ರಿಕ ಸಲಹಾ ಸಮಿತಿ ಸಭೆ ಮುಕ್ತಾಯ: Night Curfew ಜಾರಿ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?
ಡಾ.ಕೆ.ಸುಧಾಕರ್​
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 23, 2020 | 12:26 PM

Share

ಬೆಂಗಳೂರು: ಕೊರೊನಾ ರೂಪಾಂತರ ವೈರಸ್ ಪ್ರಸರಣದ ಆತಂಕ ರಾಜ್ಯದಲ್ಲೂ ಶುರುವಾದ ಬೆನ್ನಲ್ಲೇ ಇಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಿತು.

ಸಭೆ ಬಳಿಕ ಮಾತನಾಡಿದ ಡಾ.ಸುಧಾಕರ್​, ಈ ತಾಂತ್ರಿಕ ಸಲಹಾ ಸಮಿತಿ ಸಭೆಯ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸುತ್ತೇವೆ. ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಶಾಲೆ ಆರಂಭ, ನೈಟ್​ ಕರ್ಫ್ಯೂ ಸೇರಿ ಹಲವು ವಿಚಾರಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ನೈಟ್ ಕರ್ಫ್ಯೂ ಮಾಡಿದರೂ ಯಾವ ಸ್ವರೂಪದಲ್ಲಿ ಮಾಡಬೇಕು ಎಂಬ ಬಗ್ಗೆಯೂ ತಜ್ಞರ ಜತೆ ಚರ್ಚೆ ನಡೆಸಲಾಗಿದೆ.

ಶಾಲೆ ಪ್ರಾರಂಭ ಮಾಡುವ ಬಗ್ಗೆಯೂ ಸಲಹೆ ಪಡೆಯಲಾಗಿದೆ. ಈ ಎಲ್ಲ ವಿಚಾರಗಳ ಬಗ್ಗೆಯೂ ಮುಖ್ಯಮಂತ್ರಿ ಯಡಿಯೂರಪ್ಪಗೆ ವರದಿ ಸಲ್ಲಿಸಿ, ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಲಾಗುವುದು. ನೈಟ್​ ಕರ್ಫ್ಯೂ ನಿರ್ಧಾರ ಸಿಎಂಗೆ ಬಿಟ್ಟಿದ್ದು ಎಂದರು.

ಕೊರೊನಾ ರೂಪಾಂತರ ವೈರಸ್​​ಗೆ ಯಾರೂ ಆತಂಕ ಪಡೋದು ಬೇಡ: ಡಾ ಮಂಜುನಾಥ್

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ