AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ಸಲಹಾ ಸಮಿತಿ ಸಭೆ ಮುಕ್ತಾಯ: Night Curfew ಜಾರಿ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?

ಶಾಲೆ ಆರಂಭ, ನೈಟ್​ ಕರ್ಫ್ಯೂ ಸೇರಿ ಹಲವು ವಿಚಾರಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ನೈಟ್ ಕರ್ಫ್ಯೂ ಮಾಡಿದರೂ ಯಾವ ಸ್ವರೂಪದಲ್ಲಿ ಮಾಡಬೇಕು ಎಂಬ ಬಗ್ಗೆಯೂ ತಜ್ಞರ ಜತೆ ಚರ್ಚೆ ನಡೆಸಲಾಗಿದೆ.

ತಾಂತ್ರಿಕ ಸಲಹಾ ಸಮಿತಿ ಸಭೆ ಮುಕ್ತಾಯ: Night Curfew ಜಾರಿ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?
ಡಾ.ಕೆ.ಸುಧಾಕರ್​
Lakshmi Hegde
| Edited By: |

Updated on: Dec 23, 2020 | 12:26 PM

Share

ಬೆಂಗಳೂರು: ಕೊರೊನಾ ರೂಪಾಂತರ ವೈರಸ್ ಪ್ರಸರಣದ ಆತಂಕ ರಾಜ್ಯದಲ್ಲೂ ಶುರುವಾದ ಬೆನ್ನಲ್ಲೇ ಇಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಿತು.

ಸಭೆ ಬಳಿಕ ಮಾತನಾಡಿದ ಡಾ.ಸುಧಾಕರ್​, ಈ ತಾಂತ್ರಿಕ ಸಲಹಾ ಸಮಿತಿ ಸಭೆಯ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸುತ್ತೇವೆ. ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಶಾಲೆ ಆರಂಭ, ನೈಟ್​ ಕರ್ಫ್ಯೂ ಸೇರಿ ಹಲವು ವಿಚಾರಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ನೈಟ್ ಕರ್ಫ್ಯೂ ಮಾಡಿದರೂ ಯಾವ ಸ್ವರೂಪದಲ್ಲಿ ಮಾಡಬೇಕು ಎಂಬ ಬಗ್ಗೆಯೂ ತಜ್ಞರ ಜತೆ ಚರ್ಚೆ ನಡೆಸಲಾಗಿದೆ.

ಶಾಲೆ ಪ್ರಾರಂಭ ಮಾಡುವ ಬಗ್ಗೆಯೂ ಸಲಹೆ ಪಡೆಯಲಾಗಿದೆ. ಈ ಎಲ್ಲ ವಿಚಾರಗಳ ಬಗ್ಗೆಯೂ ಮುಖ್ಯಮಂತ್ರಿ ಯಡಿಯೂರಪ್ಪಗೆ ವರದಿ ಸಲ್ಲಿಸಿ, ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಲಾಗುವುದು. ನೈಟ್​ ಕರ್ಫ್ಯೂ ನಿರ್ಧಾರ ಸಿಎಂಗೆ ಬಿಟ್ಟಿದ್ದು ಎಂದರು.

ಕೊರೊನಾ ರೂಪಾಂತರ ವೈರಸ್​​ಗೆ ಯಾರೂ ಆತಂಕ ಪಡೋದು ಬೇಡ: ಡಾ ಮಂಜುನಾಥ್

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!