AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಧಿವೇಶನದ ಕರ್ತವ್ಯಕ್ಕೆ ಬಂದ ಚಾಲಕರಿಗೆ ಕಳಪೆ ಊಟ ವಿತರಣೆ ಆರೋಪ: ತೀವ್ರ ಆಕ್ರೋಶ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದು ನಾಲ್ಕನೇ ದಿನದ ಚಳಿಗಾಲದ ಅಧಿವೇಶನ ನಡೆಯಲಿದೆ. ಆದರೆ, ಅಧಿವೇಶನದ ಕರ್ತವ್ಯಕ್ಕೆ ಬಂದಿರುವ ಚಾಲಕರಿಗೆ ಸರಿಯಾದ ಸೌಲಭ್ಯ ಕಲ್ಪಿಸದಿರುವುದು ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಊಟ ಸರಿಯಿಲ್ಲವೆಂದು ಪ್ರಶ್ನಿಸಿದ್ದಕ್ಕೆ ಪೊಲೀಸರು ನಿಂದಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಬೆಳಗಾವಿ ಅಧಿವೇಶನದ ಕರ್ತವ್ಯಕ್ಕೆ ಬಂದ ಚಾಲಕರಿಗೆ ಕಳಪೆ ಊಟ ವಿತರಣೆ ಆರೋಪ: ತೀವ್ರ ಆಕ್ರೋಶ
ಬೆಳಗಾವಿ ಸುವರ್ಣ ವಿಧಾನಸೌಧImage Credit source: pixabay
TV9 Web
| Edited By: |

Updated on:Dec 07, 2023 | 7:09 AM

Share

ಬೆಳಗಾವಿ, ಡಿ.7: ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಕರ್ತವ್ಯಕ್ಕೆ (Belagavi Session) ಆಗಮಿಸಿದ ಚಾಲಕರಿಗೆ ಸರಿಯಾದ ಸೌಲಭ್ಯ ಕಲ್ಪಿಸದಿರುವುದು ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಊಟ ಸರಿಯಿಲ್ಲವೆಂದು ಪ್ರಶ್ನಿಸಿದ್ದಕ್ಕೆ ಪೊಲೀಸರು ನಿಂದಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸರ್ಕಾರಿ ಕಾರು ಚಾಲಕರು, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಚಾಲಕರಿಗೆ ಬೆಳಗಾವಿಯ ಸಂಗಮೇಶ್ವರನಗರದ ತರಬೇತಿ ಸಂಕೀರ್ಣದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ಆದರೆ ಸೂಕ್ತ ವ್ಯವಸ್ಥೆ ಮಾಡಿಲ್ಲ, ಊಟ ನೀಡುತ್ತಿಲ್ಲ ಎಂದು ಚಾಲಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Belagavi session: ಬೆಳಗಾವಿ ಅಧಿವೇಶನಕ್ಕೆ ಮೂರನೇ ದಿನವೂ ಪ್ರತಿಭಟನೆ ಕಾವು, ರೈತರಿಂದ ಸರ್ಕಾರದ ವಿರುದ್ಧ ಆಕ್ರೋಶ

ಊಟ ಸರಿಯಿಲ್ಲವೆಂದು ಪ್ರಶ್ನಿಸಿದ್ದಕ್ಕೆ ಪೊಲೀಸರು ನಿಂದಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ ಚಾಲಕರು, ಕುಡಿಯಲು ನೀರಿಲ್ಲ, ಮೂರು ದಿನಗಳಿಂದ ಅರೆಬೆಂದ ಚಪಾತಿ ನೀಡುತ್ತಿದ್ದಾರೆ. ರೂಮ್​ಗಳಿಲ್ಲದೆ ಬಾಲ್ಕನಿಯಲ್ಲಿ ಮಲಗುತ್ತಿದ್ದೇವೆ, ಶೌಚಾಲಯವಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಅಲ್ಲದೆ, ಊಟ, ವಸತಿ ಕಲ್ಪಿಸದಿದ್ದರೆ ಕೆಲಸ ಮಾಡುವುದಿಲ್ಲ ಎಂದು ರಾಜ್ಯ ಸರ್ಕಾರ, ಪೊಲೀಸರ ವಿರುದ್ಧ ಚಾಲಕರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:06 am, Thu, 7 December 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ