AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ತಂದೆ

ಕೊಲೆಯಾದ ಯುವತಿ ಗಾಯತ್ರಿ (19) ಎಂದು ತಿಳಿದು ಬಂದಿದೆ. ತಂದೆ ಜಯರಾಮ್​ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮೈಸೂರು: ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ತಂದೆ
ಗಾಯತ್ರಿ(19)
TV9 Web
| Edited By: |

Updated on: Jun 19, 2021 | 11:02 AM

Share

ಮೈಸೂರು: ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಹೆತ್ತ ತಂದೆಯೇ ಮಗಳನ್ನು ಕೊಲೆ ಮಾಡಿವ ಘಟನೆ ನಡೆದಿದೆ. ಮಗಳನ್ನು ಹತ್ಯೆ ಮಾಡಿರುವುದಾಗಿ ತಂದೆ ತಪ್ಪೊಪ್ಪಿಕೊಂಡಿದ್ದಾರೆ. ಘಟನೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ. ಕೊಲೆಯಾದ ಯುವತಿ ಗಾಯತ್ರಿ (19) ಎಂದು ತಿಳಿದು ಬಂದಿದೆ. ತಂದೆ ಜಯರಾಮ್​ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಪಿಯುಸಿ ಓದುತ್ತಿದ್ದ ಗಾಯತ್ರಿ ಶಿಕ್ಷಣ ಮೊಟಕುಗೊಳಿಸಿ ಮನೆಯಲ್ಲಿಯೇ ಇದ್ದಳು. ತನ್ನ ಗ್ರಾಮದ ಯುವಕನನ್ನು ಪ್ರೀತಿಸುತ್ತಿದ್ದಳು. ಈ ಬಗ್ಗೆ ಮನೆಯವರಿಗೆ ಗೊತ್ತಾಗುತ್ತಿದ್ದಂತೆಯೇ ಯುವಕನಿಂದ ದೂರವಿರುವಂತೆ ಒತ್ತಾಯಿಸಲಾಗಿದೆ. ಆದರೂ ಗಾಯತ್ರಿ ಯುವಕನೊಡನೆ ಒಡನಾಟ ಮುಂದುವರೆಸುತ್ತಿದ್ದಳು.

ನಿನ್ನೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಅಪ್ಪನಿಗಾಗಿ ಊಟ ತೆಗೆದುಕೊಂಡ ಗಾಯತ್ರಿ ಹೋಗಿದ್ದಾಳೆ. ಈ ಸಂದರ್ಭದಲ್ಲಿ ಅವಳ ಪ್ರೀತಿಯ ವಿಷಯ ಪ್ರಸ್ತಾಪವಾಗಿದೆ. ನಾನು ಯಾವುದೇ ಕಾರಣಕ್ಕೂ ಯುವಕನನ್ನು ಬಿಡುವುದಿಲ್ಲ ಎಂದು ಹಠ ಮಾಡಿದ್ದಾಳೆ. ಕೋಪಗೊಂಡ ಜಯರಾಮ್​(ತಂದೆ) ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮಾಡಿದ ತಪ್ಪಿಗೆ ಪ್ರಾಯಶ್ಚಿತವವಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಲಾಕ್​ಡೌನ್ ಅಂತ ಮನೆಗೆ ಬಂದಿದ್ದ ತಮ್ಮನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಅಣ್ಣ ಎಸ್ಕೇಪ್.. ಆಗಿದ್ದೇನು?

ಅನೈತಿಕ ಸಂಬಂಧ ಶಂಕೆ; ಮಹಿಳೆ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆ, ಅಪ್ರಾಪ್ತ ಮಗ ಅರೆಸ್ಟ್

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ