AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ತಂದೆ

ಕೊಲೆಯಾದ ಯುವತಿ ಗಾಯತ್ರಿ (19) ಎಂದು ತಿಳಿದು ಬಂದಿದೆ. ತಂದೆ ಜಯರಾಮ್​ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮೈಸೂರು: ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ತಂದೆ
ಗಾಯತ್ರಿ(19)
TV9 Web
| Edited By: |

Updated on: Jun 19, 2021 | 11:02 AM

Share

ಮೈಸೂರು: ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಹೆತ್ತ ತಂದೆಯೇ ಮಗಳನ್ನು ಕೊಲೆ ಮಾಡಿವ ಘಟನೆ ನಡೆದಿದೆ. ಮಗಳನ್ನು ಹತ್ಯೆ ಮಾಡಿರುವುದಾಗಿ ತಂದೆ ತಪ್ಪೊಪ್ಪಿಕೊಂಡಿದ್ದಾರೆ. ಘಟನೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ. ಕೊಲೆಯಾದ ಯುವತಿ ಗಾಯತ್ರಿ (19) ಎಂದು ತಿಳಿದು ಬಂದಿದೆ. ತಂದೆ ಜಯರಾಮ್​ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಪಿಯುಸಿ ಓದುತ್ತಿದ್ದ ಗಾಯತ್ರಿ ಶಿಕ್ಷಣ ಮೊಟಕುಗೊಳಿಸಿ ಮನೆಯಲ್ಲಿಯೇ ಇದ್ದಳು. ತನ್ನ ಗ್ರಾಮದ ಯುವಕನನ್ನು ಪ್ರೀತಿಸುತ್ತಿದ್ದಳು. ಈ ಬಗ್ಗೆ ಮನೆಯವರಿಗೆ ಗೊತ್ತಾಗುತ್ತಿದ್ದಂತೆಯೇ ಯುವಕನಿಂದ ದೂರವಿರುವಂತೆ ಒತ್ತಾಯಿಸಲಾಗಿದೆ. ಆದರೂ ಗಾಯತ್ರಿ ಯುವಕನೊಡನೆ ಒಡನಾಟ ಮುಂದುವರೆಸುತ್ತಿದ್ದಳು.

ನಿನ್ನೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಅಪ್ಪನಿಗಾಗಿ ಊಟ ತೆಗೆದುಕೊಂಡ ಗಾಯತ್ರಿ ಹೋಗಿದ್ದಾಳೆ. ಈ ಸಂದರ್ಭದಲ್ಲಿ ಅವಳ ಪ್ರೀತಿಯ ವಿಷಯ ಪ್ರಸ್ತಾಪವಾಗಿದೆ. ನಾನು ಯಾವುದೇ ಕಾರಣಕ್ಕೂ ಯುವಕನನ್ನು ಬಿಡುವುದಿಲ್ಲ ಎಂದು ಹಠ ಮಾಡಿದ್ದಾಳೆ. ಕೋಪಗೊಂಡ ಜಯರಾಮ್​(ತಂದೆ) ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮಾಡಿದ ತಪ್ಪಿಗೆ ಪ್ರಾಯಶ್ಚಿತವವಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಲಾಕ್​ಡೌನ್ ಅಂತ ಮನೆಗೆ ಬಂದಿದ್ದ ತಮ್ಮನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಅಣ್ಣ ಎಸ್ಕೇಪ್.. ಆಗಿದ್ದೇನು?

ಅನೈತಿಕ ಸಂಬಂಧ ಶಂಕೆ; ಮಹಿಳೆ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆ, ಅಪ್ರಾಪ್ತ ಮಗ ಅರೆಸ್ಟ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ