AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಜರ್ ಲಸಿಕೆ ಪಡೆದ ಅಮೆರಿಕದ ಮೊದಲ ವೈದ್ಯ ತುಮಕೂರಿನ ಶಿರಾ ಮೂಲದವರು!​

ವೈದ್ಯ ಡಾ.ರಂಗನಾಥ್ ಫೈಜರ್ ಲಸಿಕೆಯ ಮೊದಲ ಹಂತವಾಗಿ ಕಳೆದ ಎರಡು ದಿನಗಳ ಹಿಂದೆಯಷ್ಟೇ 3 ಸಿಸಿ ಲಸಿಕೆಯ ಹನಿಯನ್ನು ಪಡೆದಿದ್ದು, ಕೋವಿಡ್ ಲಸಿಕೆಯ ಫಲಿತಾಂಶಕ್ಕೆ ಇವರು ಮುನ್ನುಡಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಫೈಜರ್ ಲಸಿಕೆ ಪಡೆದ ಅಮೆರಿಕದ ಮೊದಲ ವೈದ್ಯ ತುಮಕೂರಿನ ಶಿರಾ ಮೂಲದವರು!​
ತುಮಕೂರು ಮೂಲದ ಅಮೆರಿಕದ ಡಾ. ಅರುಣ್ ರಂಗನಾಥ್
preethi shettigar
|

Updated on:Dec 19, 2020 | 12:21 PM

Share

ತುಮಕೂರು: ಜಿಲ್ಲೆಯ ಶಿರಾ ಮೂಲದ ವೈದ್ಯ ಡಾ. ಅರುಣ್ ರಂಗನಾಥ್ ಅಮೆರಿಕದಲ್ಲಿನ ಕೊರೊನಾ ಸಂಬಂಧಿಸಿದ ಫೈಜರ್ ಲಸಿಕೆಯ ಮೊದಲ ಡೋಸ್​ಅನ್ನು ಪಡೆದು ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಇತ್ತ ಭಾರತದಲ್ಲಿ ಕೊರೊನಾ ಕ್ರಿಮಿಯ ಕರಾಳ ಹೆಜ್ಜೆಗಳು ಕೋಟಿ ದಾಟಿವೆ. ಹೀಗಿರುವಾಗ ದೂರದ ಅಮೆರಿಕದಲ್ಲಿ ನಮ್ಮ ಕನ್ನಡಿಗನೇ ಕೊರೊನಾದ ಲಸಿಕೆ ಪಡೆದಿರುವುದು ತುಸು ಸಮಾಧಾನಕರ ವಿಷಯವಾಗಿದೆ. ತನ್ಮೂಲಕ ಭಾರತೀಯರಿಗೆ ಭರವಸೆಯ ಬೆಳಕಾಗಿದ್ದಾರೆ. ನಮ್ಮವನೇ ಕೊರೊನಾ ಲಸಿಕೆ ತೆಗೆದುಕೊಂಡಿದ್ದಾನೆ. ನೋಡೊಣಾ ಮುಂದೇನಾಗುತ್ತದೋ ಎಂದು ಕನ್ನಡಿಗರು ಪಿಸು ಮಾತುಗಳನ್ನಾಡುತ್ತಿದ್ದಾರೆ.

ಗೆಳೆಯರೊಂದಿಗೆ ಡಾ. ಅರುಣ್ ರಂಗನಾಥ್

ಹೌದು ಕಳೆದ ಮಾರ್ಚ್​ ತಿಂಗಳಿನಿಂದಲೂ ಅಮೆರಿಕದಲ್ಲಿ ದಿನದ 15 ಗಂಟೆಗಳ ಕಾಲ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಾ ಬಂದಿರುವ ವೈದ್ಯ ಡಾ. ರಂಗನಾಥ್ ಅಮೆರಿಕದಲ್ಲಿ ಉತ್ತಮ ಹೆಸರು ಸಂಪಾದಿಸಿದ ವೈದ್ಯರಲ್ಲಿ ಒಬ್ಬರಾಗಿದ್ದಾರೆ. ಸದ್ಯ ಅಮೆರಿಕದಲ್ಲಿ ಫೈಜರ್ ಲಸಿಕೆ ನೀಡುವ ಕಾರ್ಯ ಆರಂಭವಾಗಿದ್ದರೂ ಅಡ್ಡಪರಿಣಾಮದ ಭಯ ಜನರಲ್ಲಿ ಇದೆ. ಈ ನಡುವೆ ವೈದ್ಯ ಡಾ. ರಂಗನಾಥ್ ಮೊದಲ ಹಂತವಾಗಿ ಕಳೆದ ಎರಡು ದಿನಗಳ ಹಿಂದೆಯಷ್ಟೇ 3 ಸಿಸಿ ಲಸಿಕೆಯ ಹನಿಯನ್ನು ಪಡೆದಿದ್ದು, ಕೋವಿಡ್ ಲಸಿಕೆಯ ಫಲಿತಾಂಶಕ್ಕೆ ಇವರು ಮುನ್ನುಡಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಹೌದಾ! ಕೊರೊನಾ Vaccine ಒಮ್ಮೆ ತೆಗೆದುಕೊಂಡರೇ ಸಾಕಾಗಲ್ವಾ? ಮತ್ತೆ ಹೆಂಗೆ?

Published On - 11:57 am, Sat, 19 December 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!