AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಜರ್ ಲಸಿಕೆ ಪಡೆದ ಅಮೆರಿಕದ ಮೊದಲ ವೈದ್ಯ ತುಮಕೂರಿನ ಶಿರಾ ಮೂಲದವರು!​

ವೈದ್ಯ ಡಾ.ರಂಗನಾಥ್ ಫೈಜರ್ ಲಸಿಕೆಯ ಮೊದಲ ಹಂತವಾಗಿ ಕಳೆದ ಎರಡು ದಿನಗಳ ಹಿಂದೆಯಷ್ಟೇ 3 ಸಿಸಿ ಲಸಿಕೆಯ ಹನಿಯನ್ನು ಪಡೆದಿದ್ದು, ಕೋವಿಡ್ ಲಸಿಕೆಯ ಫಲಿತಾಂಶಕ್ಕೆ ಇವರು ಮುನ್ನುಡಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಫೈಜರ್ ಲಸಿಕೆ ಪಡೆದ ಅಮೆರಿಕದ ಮೊದಲ ವೈದ್ಯ ತುಮಕೂರಿನ ಶಿರಾ ಮೂಲದವರು!​
ತುಮಕೂರು ಮೂಲದ ಅಮೆರಿಕದ ಡಾ. ಅರುಣ್ ರಂಗನಾಥ್
preethi shettigar
|

Updated on:Dec 19, 2020 | 12:21 PM

Share

ತುಮಕೂರು: ಜಿಲ್ಲೆಯ ಶಿರಾ ಮೂಲದ ವೈದ್ಯ ಡಾ. ಅರುಣ್ ರಂಗನಾಥ್ ಅಮೆರಿಕದಲ್ಲಿನ ಕೊರೊನಾ ಸಂಬಂಧಿಸಿದ ಫೈಜರ್ ಲಸಿಕೆಯ ಮೊದಲ ಡೋಸ್​ಅನ್ನು ಪಡೆದು ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಇತ್ತ ಭಾರತದಲ್ಲಿ ಕೊರೊನಾ ಕ್ರಿಮಿಯ ಕರಾಳ ಹೆಜ್ಜೆಗಳು ಕೋಟಿ ದಾಟಿವೆ. ಹೀಗಿರುವಾಗ ದೂರದ ಅಮೆರಿಕದಲ್ಲಿ ನಮ್ಮ ಕನ್ನಡಿಗನೇ ಕೊರೊನಾದ ಲಸಿಕೆ ಪಡೆದಿರುವುದು ತುಸು ಸಮಾಧಾನಕರ ವಿಷಯವಾಗಿದೆ. ತನ್ಮೂಲಕ ಭಾರತೀಯರಿಗೆ ಭರವಸೆಯ ಬೆಳಕಾಗಿದ್ದಾರೆ. ನಮ್ಮವನೇ ಕೊರೊನಾ ಲಸಿಕೆ ತೆಗೆದುಕೊಂಡಿದ್ದಾನೆ. ನೋಡೊಣಾ ಮುಂದೇನಾಗುತ್ತದೋ ಎಂದು ಕನ್ನಡಿಗರು ಪಿಸು ಮಾತುಗಳನ್ನಾಡುತ್ತಿದ್ದಾರೆ.

ಗೆಳೆಯರೊಂದಿಗೆ ಡಾ. ಅರುಣ್ ರಂಗನಾಥ್

ಹೌದು ಕಳೆದ ಮಾರ್ಚ್​ ತಿಂಗಳಿನಿಂದಲೂ ಅಮೆರಿಕದಲ್ಲಿ ದಿನದ 15 ಗಂಟೆಗಳ ಕಾಲ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಾ ಬಂದಿರುವ ವೈದ್ಯ ಡಾ. ರಂಗನಾಥ್ ಅಮೆರಿಕದಲ್ಲಿ ಉತ್ತಮ ಹೆಸರು ಸಂಪಾದಿಸಿದ ವೈದ್ಯರಲ್ಲಿ ಒಬ್ಬರಾಗಿದ್ದಾರೆ. ಸದ್ಯ ಅಮೆರಿಕದಲ್ಲಿ ಫೈಜರ್ ಲಸಿಕೆ ನೀಡುವ ಕಾರ್ಯ ಆರಂಭವಾಗಿದ್ದರೂ ಅಡ್ಡಪರಿಣಾಮದ ಭಯ ಜನರಲ್ಲಿ ಇದೆ. ಈ ನಡುವೆ ವೈದ್ಯ ಡಾ. ರಂಗನಾಥ್ ಮೊದಲ ಹಂತವಾಗಿ ಕಳೆದ ಎರಡು ದಿನಗಳ ಹಿಂದೆಯಷ್ಟೇ 3 ಸಿಸಿ ಲಸಿಕೆಯ ಹನಿಯನ್ನು ಪಡೆದಿದ್ದು, ಕೋವಿಡ್ ಲಸಿಕೆಯ ಫಲಿತಾಂಶಕ್ಕೆ ಇವರು ಮುನ್ನುಡಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಹೌದಾ! ಕೊರೊನಾ Vaccine ಒಮ್ಮೆ ತೆಗೆದುಕೊಂಡರೇ ಸಾಕಾಗಲ್ವಾ? ಮತ್ತೆ ಹೆಂಗೆ?

Published On - 11:57 am, Sat, 19 December 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು