AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಜರ್ ಲಸಿಕೆ ಪಡೆದ ಅಮೆರಿಕದ ಮೊದಲ ವೈದ್ಯ ತುಮಕೂರಿನ ಶಿರಾ ಮೂಲದವರು!​

ವೈದ್ಯ ಡಾ.ರಂಗನಾಥ್ ಫೈಜರ್ ಲಸಿಕೆಯ ಮೊದಲ ಹಂತವಾಗಿ ಕಳೆದ ಎರಡು ದಿನಗಳ ಹಿಂದೆಯಷ್ಟೇ 3 ಸಿಸಿ ಲಸಿಕೆಯ ಹನಿಯನ್ನು ಪಡೆದಿದ್ದು, ಕೋವಿಡ್ ಲಸಿಕೆಯ ಫಲಿತಾಂಶಕ್ಕೆ ಇವರು ಮುನ್ನುಡಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಫೈಜರ್ ಲಸಿಕೆ ಪಡೆದ ಅಮೆರಿಕದ ಮೊದಲ ವೈದ್ಯ ತುಮಕೂರಿನ ಶಿರಾ ಮೂಲದವರು!​
ತುಮಕೂರು ಮೂಲದ ಅಮೆರಿಕದ ಡಾ. ಅರುಣ್ ರಂಗನಾಥ್
preethi shettigar
|

Updated on:Dec 19, 2020 | 12:21 PM

Share

ತುಮಕೂರು: ಜಿಲ್ಲೆಯ ಶಿರಾ ಮೂಲದ ವೈದ್ಯ ಡಾ. ಅರುಣ್ ರಂಗನಾಥ್ ಅಮೆರಿಕದಲ್ಲಿನ ಕೊರೊನಾ ಸಂಬಂಧಿಸಿದ ಫೈಜರ್ ಲಸಿಕೆಯ ಮೊದಲ ಡೋಸ್​ಅನ್ನು ಪಡೆದು ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಇತ್ತ ಭಾರತದಲ್ಲಿ ಕೊರೊನಾ ಕ್ರಿಮಿಯ ಕರಾಳ ಹೆಜ್ಜೆಗಳು ಕೋಟಿ ದಾಟಿವೆ. ಹೀಗಿರುವಾಗ ದೂರದ ಅಮೆರಿಕದಲ್ಲಿ ನಮ್ಮ ಕನ್ನಡಿಗನೇ ಕೊರೊನಾದ ಲಸಿಕೆ ಪಡೆದಿರುವುದು ತುಸು ಸಮಾಧಾನಕರ ವಿಷಯವಾಗಿದೆ. ತನ್ಮೂಲಕ ಭಾರತೀಯರಿಗೆ ಭರವಸೆಯ ಬೆಳಕಾಗಿದ್ದಾರೆ. ನಮ್ಮವನೇ ಕೊರೊನಾ ಲಸಿಕೆ ತೆಗೆದುಕೊಂಡಿದ್ದಾನೆ. ನೋಡೊಣಾ ಮುಂದೇನಾಗುತ್ತದೋ ಎಂದು ಕನ್ನಡಿಗರು ಪಿಸು ಮಾತುಗಳನ್ನಾಡುತ್ತಿದ್ದಾರೆ.

ಗೆಳೆಯರೊಂದಿಗೆ ಡಾ. ಅರುಣ್ ರಂಗನಾಥ್

ಹೌದು ಕಳೆದ ಮಾರ್ಚ್​ ತಿಂಗಳಿನಿಂದಲೂ ಅಮೆರಿಕದಲ್ಲಿ ದಿನದ 15 ಗಂಟೆಗಳ ಕಾಲ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಾ ಬಂದಿರುವ ವೈದ್ಯ ಡಾ. ರಂಗನಾಥ್ ಅಮೆರಿಕದಲ್ಲಿ ಉತ್ತಮ ಹೆಸರು ಸಂಪಾದಿಸಿದ ವೈದ್ಯರಲ್ಲಿ ಒಬ್ಬರಾಗಿದ್ದಾರೆ. ಸದ್ಯ ಅಮೆರಿಕದಲ್ಲಿ ಫೈಜರ್ ಲಸಿಕೆ ನೀಡುವ ಕಾರ್ಯ ಆರಂಭವಾಗಿದ್ದರೂ ಅಡ್ಡಪರಿಣಾಮದ ಭಯ ಜನರಲ್ಲಿ ಇದೆ. ಈ ನಡುವೆ ವೈದ್ಯ ಡಾ. ರಂಗನಾಥ್ ಮೊದಲ ಹಂತವಾಗಿ ಕಳೆದ ಎರಡು ದಿನಗಳ ಹಿಂದೆಯಷ್ಟೇ 3 ಸಿಸಿ ಲಸಿಕೆಯ ಹನಿಯನ್ನು ಪಡೆದಿದ್ದು, ಕೋವಿಡ್ ಲಸಿಕೆಯ ಫಲಿತಾಂಶಕ್ಕೆ ಇವರು ಮುನ್ನುಡಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಹೌದಾ! ಕೊರೊನಾ Vaccine ಒಮ್ಮೆ ತೆಗೆದುಕೊಂಡರೇ ಸಾಕಾಗಲ್ವಾ? ಮತ್ತೆ ಹೆಂಗೆ?

Published On - 11:57 am, Sat, 19 December 20

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ