AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಜರ್ ಲಸಿಕೆ ಪಡೆದ ಅಮೆರಿಕದ ಮೊದಲ ವೈದ್ಯ ತುಮಕೂರಿನ ಶಿರಾ ಮೂಲದವರು!​

ವೈದ್ಯ ಡಾ.ರಂಗನಾಥ್ ಫೈಜರ್ ಲಸಿಕೆಯ ಮೊದಲ ಹಂತವಾಗಿ ಕಳೆದ ಎರಡು ದಿನಗಳ ಹಿಂದೆಯಷ್ಟೇ 3 ಸಿಸಿ ಲಸಿಕೆಯ ಹನಿಯನ್ನು ಪಡೆದಿದ್ದು, ಕೋವಿಡ್ ಲಸಿಕೆಯ ಫಲಿತಾಂಶಕ್ಕೆ ಇವರು ಮುನ್ನುಡಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಫೈಜರ್ ಲಸಿಕೆ ಪಡೆದ ಅಮೆರಿಕದ ಮೊದಲ ವೈದ್ಯ ತುಮಕೂರಿನ ಶಿರಾ ಮೂಲದವರು!​
ತುಮಕೂರು ಮೂಲದ ಅಮೆರಿಕದ ಡಾ. ಅರುಣ್ ರಂಗನಾಥ್
preethi shettigar
|

Updated on:Dec 19, 2020 | 12:21 PM

Share

ತುಮಕೂರು: ಜಿಲ್ಲೆಯ ಶಿರಾ ಮೂಲದ ವೈದ್ಯ ಡಾ. ಅರುಣ್ ರಂಗನಾಥ್ ಅಮೆರಿಕದಲ್ಲಿನ ಕೊರೊನಾ ಸಂಬಂಧಿಸಿದ ಫೈಜರ್ ಲಸಿಕೆಯ ಮೊದಲ ಡೋಸ್​ಅನ್ನು ಪಡೆದು ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಇತ್ತ ಭಾರತದಲ್ಲಿ ಕೊರೊನಾ ಕ್ರಿಮಿಯ ಕರಾಳ ಹೆಜ್ಜೆಗಳು ಕೋಟಿ ದಾಟಿವೆ. ಹೀಗಿರುವಾಗ ದೂರದ ಅಮೆರಿಕದಲ್ಲಿ ನಮ್ಮ ಕನ್ನಡಿಗನೇ ಕೊರೊನಾದ ಲಸಿಕೆ ಪಡೆದಿರುವುದು ತುಸು ಸಮಾಧಾನಕರ ವಿಷಯವಾಗಿದೆ. ತನ್ಮೂಲಕ ಭಾರತೀಯರಿಗೆ ಭರವಸೆಯ ಬೆಳಕಾಗಿದ್ದಾರೆ. ನಮ್ಮವನೇ ಕೊರೊನಾ ಲಸಿಕೆ ತೆಗೆದುಕೊಂಡಿದ್ದಾನೆ. ನೋಡೊಣಾ ಮುಂದೇನಾಗುತ್ತದೋ ಎಂದು ಕನ್ನಡಿಗರು ಪಿಸು ಮಾತುಗಳನ್ನಾಡುತ್ತಿದ್ದಾರೆ.

ಗೆಳೆಯರೊಂದಿಗೆ ಡಾ. ಅರುಣ್ ರಂಗನಾಥ್

ಹೌದು ಕಳೆದ ಮಾರ್ಚ್​ ತಿಂಗಳಿನಿಂದಲೂ ಅಮೆರಿಕದಲ್ಲಿ ದಿನದ 15 ಗಂಟೆಗಳ ಕಾಲ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಾ ಬಂದಿರುವ ವೈದ್ಯ ಡಾ. ರಂಗನಾಥ್ ಅಮೆರಿಕದಲ್ಲಿ ಉತ್ತಮ ಹೆಸರು ಸಂಪಾದಿಸಿದ ವೈದ್ಯರಲ್ಲಿ ಒಬ್ಬರಾಗಿದ್ದಾರೆ. ಸದ್ಯ ಅಮೆರಿಕದಲ್ಲಿ ಫೈಜರ್ ಲಸಿಕೆ ನೀಡುವ ಕಾರ್ಯ ಆರಂಭವಾಗಿದ್ದರೂ ಅಡ್ಡಪರಿಣಾಮದ ಭಯ ಜನರಲ್ಲಿ ಇದೆ. ಈ ನಡುವೆ ವೈದ್ಯ ಡಾ. ರಂಗನಾಥ್ ಮೊದಲ ಹಂತವಾಗಿ ಕಳೆದ ಎರಡು ದಿನಗಳ ಹಿಂದೆಯಷ್ಟೇ 3 ಸಿಸಿ ಲಸಿಕೆಯ ಹನಿಯನ್ನು ಪಡೆದಿದ್ದು, ಕೋವಿಡ್ ಲಸಿಕೆಯ ಫಲಿತಾಂಶಕ್ಕೆ ಇವರು ಮುನ್ನುಡಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಹೌದಾ! ಕೊರೊನಾ Vaccine ಒಮ್ಮೆ ತೆಗೆದುಕೊಂಡರೇ ಸಾಕಾಗಲ್ವಾ? ಮತ್ತೆ ಹೆಂಗೆ?

Published On - 11:57 am, Sat, 19 December 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?