AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗದಲ್ಲಿ ಸುಗ್ಗಿ ಕಾಲದ ಮೊದಲ ಜಾತ್ರೆ, ಉತ್ಸವ ಆಚರಿಸಿ ಸಂಭ್ರಮಿಸಿದ ಜನ

ಚಿತ್ರದುರ್ಗ: ಆಯಾ ಪ್ರದೇಶಗಳಿಗೆ ಅನುಗುಣವಾಗಿ ವಿಭಿನ್ನ ಆಚರಣೆಗಳು ಜಾರಿಯಲ್ಲಿರುತ್ತವೆ. ಹಾಗೇ ಅಲ್ಲೂ ಸಹ ಸುಗ್ಗಿಯ ಕಾಲದ ಮೊದಲ ಜಾತ್ರೆ ವಿಶಿಷ್ಟವಾಗಿ ಆಚರಿಸಲಾಯ್ತು. ಹಾಗಾದ್ರೆ ಬನ್ನಿ ಸುಗ್ಗಿಕಾಲದ ಮೊದಲ ಜಾತ್ರೆಯಲ್ಲಿ ಕಿಕ್ಕಿರಿದು ಸೇರಿರುವ ಭಕ್ತರು. ಕಲಾತಂಡಗಳ ವೈಭವ. ಪಲ್ಲಕ್ಕಿಗಳಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ. ಕೆಂಡ ಹಾಯುತ್ತಿರುವ ಭಕ್ತರು. ಎಲ್ಲೆಲ್ಲೂ ಸಂಭ್ರಮ ಸಡಗರ. ಕಾರ್ತಿಕ ಮಾಸದಲ್ಲಿ ನಡೆಯುವ ಜಾತ್ರೆ:  ಹೊಸದುರ್ಗ ತಾಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ಸುಗ್ಗಿಕಾಲದ ಮೊದಲ ಜಾತ್ರೆ. ಪ್ರತಿ ಕಾರ್ತಿಕ ಮಾಸದಲ್ಲಿ ಈ ಗ್ರಾಮದಲ್ಲಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ […]

ದುರ್ಗದಲ್ಲಿ ಸುಗ್ಗಿ ಕಾಲದ ಮೊದಲ ಜಾತ್ರೆ, ಉತ್ಸವ ಆಚರಿಸಿ ಸಂಭ್ರಮಿಸಿದ ಜನ
ಸಾಧು ಶ್ರೀನಾಥ್​
|

Updated on: Nov 23, 2019 | 7:50 AM

Share

ಚಿತ್ರದುರ್ಗ: ಆಯಾ ಪ್ರದೇಶಗಳಿಗೆ ಅನುಗುಣವಾಗಿ ವಿಭಿನ್ನ ಆಚರಣೆಗಳು ಜಾರಿಯಲ್ಲಿರುತ್ತವೆ. ಹಾಗೇ ಅಲ್ಲೂ ಸಹ ಸುಗ್ಗಿಯ ಕಾಲದ ಮೊದಲ ಜಾತ್ರೆ ವಿಶಿಷ್ಟವಾಗಿ ಆಚರಿಸಲಾಯ್ತು. ಹಾಗಾದ್ರೆ ಬನ್ನಿ ಸುಗ್ಗಿಕಾಲದ ಮೊದಲ ಜಾತ್ರೆಯಲ್ಲಿ ಕಿಕ್ಕಿರಿದು ಸೇರಿರುವ ಭಕ್ತರು. ಕಲಾತಂಡಗಳ ವೈಭವ. ಪಲ್ಲಕ್ಕಿಗಳಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ. ಕೆಂಡ ಹಾಯುತ್ತಿರುವ ಭಕ್ತರು. ಎಲ್ಲೆಲ್ಲೂ ಸಂಭ್ರಮ ಸಡಗರ.

ಕಾರ್ತಿಕ ಮಾಸದಲ್ಲಿ ನಡೆಯುವ ಜಾತ್ರೆ:  ಹೊಸದುರ್ಗ ತಾಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ಸುಗ್ಗಿಕಾಲದ ಮೊದಲ ಜಾತ್ರೆ. ಪ್ರತಿ ಕಾರ್ತಿಕ ಮಾಸದಲ್ಲಿ ಈ ಗ್ರಾಮದಲ್ಲಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ವೀರಭದ್ರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆಯುತ್ತೆ. ಈ ಸಂದರ್ಭದಲ್ಲಿ ನಾಗರಕಟ್ಟೆ ಹಾಗೂ ಸುತ್ತಮುತ್ತಲಿನ ಏಳು ಹಳ್ಳಿಯ ಸಾವಿರಾರು ಜನ ಸೇರುತ್ತಾರೆ. ಈ ವೇಳೆ ಎನ್.ಜಿ.ಹಳ್ಳಿ ಮುತ್ತಮ್ಮ, ದೇವಿಗೆರೆ ಕರಿಯಮ್ಮ, ಕಬ್ಬಳದ ನರಸಿಂಹಮೂರ್ತಿಸ್ವಾಮಿ, ಕುಂಬಾರಗಟ್ಟೆ ಆಂಜನೇಯಸ್ವಾಮಿ, ಮಾವಿನಗಟ್ಟೆ ಆಂಜನೇಯಸ್ವಾಮಿ ಸೇರಿ ನಾಗರಕಟ್ಟೆಯ ಮಲ್ಲಿಕಾರ್ಜುನಸ್ವಾಮಿ, ವೀರಭದ್ರೇಶ್ವರಸ್ವಾಮಿಯ ಉತ್ಸವ ಮೂರ್ತಿಗಳ ಸಾಂಸ್ಕೃತಿಕ ಮೆರವಣಿಗೆ ನಡೆಯುತ್ತದೆ. ಬಳಿಕ ವಿಶೇಷ ಕೆಂಡಾರ್ಚನೆ ನಡೆಯುತ್ತೆ.

ಇನ್ನು ಇದೇ ವೇಳೆ ಗ್ರಾಮದ ಹಿರಿಯರೊಬ್ಬರ ಮೈಮೇಲೆ ದೇವರು ಬಂದ ಅನುಭವವಾದಾಗ ಅವರು ಬಾಳೆ ಕಂದು ಕಡೆಯುತ್ತಾರೆ. ಆ ಮೂಲಕ ಈ ಭಾಗದ ಸಮೃದ್ಧಿಗಾಗಿ ಜನ ದೇವರಲ್ಲಿ ಮೊರೆ ಇಡ್ತಾರೆ. ಒಟ್ಟಾರೆಯಾಗಿ ಏಳೂರಿನ ದೇವರ ಉತ್ಸವ ಮೂರ್ತಿಗಳ ಸಮೇತ ಜನರೆಲ್ಲಾ ಸೇರಿ ಉತ್ಸವ, ಜಾತ್ರೆ ಆಚರಿಸಿ ಭಕ್ತಭಾವ ಮೆರೆದ್ರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!