AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗದಲ್ಲಿ ಸುಗ್ಗಿ ಕಾಲದ ಮೊದಲ ಜಾತ್ರೆ, ಉತ್ಸವ ಆಚರಿಸಿ ಸಂಭ್ರಮಿಸಿದ ಜನ

ಚಿತ್ರದುರ್ಗ: ಆಯಾ ಪ್ರದೇಶಗಳಿಗೆ ಅನುಗುಣವಾಗಿ ವಿಭಿನ್ನ ಆಚರಣೆಗಳು ಜಾರಿಯಲ್ಲಿರುತ್ತವೆ. ಹಾಗೇ ಅಲ್ಲೂ ಸಹ ಸುಗ್ಗಿಯ ಕಾಲದ ಮೊದಲ ಜಾತ್ರೆ ವಿಶಿಷ್ಟವಾಗಿ ಆಚರಿಸಲಾಯ್ತು. ಹಾಗಾದ್ರೆ ಬನ್ನಿ ಸುಗ್ಗಿಕಾಲದ ಮೊದಲ ಜಾತ್ರೆಯಲ್ಲಿ ಕಿಕ್ಕಿರಿದು ಸೇರಿರುವ ಭಕ್ತರು. ಕಲಾತಂಡಗಳ ವೈಭವ. ಪಲ್ಲಕ್ಕಿಗಳಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ. ಕೆಂಡ ಹಾಯುತ್ತಿರುವ ಭಕ್ತರು. ಎಲ್ಲೆಲ್ಲೂ ಸಂಭ್ರಮ ಸಡಗರ. ಕಾರ್ತಿಕ ಮಾಸದಲ್ಲಿ ನಡೆಯುವ ಜಾತ್ರೆ:  ಹೊಸದುರ್ಗ ತಾಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ಸುಗ್ಗಿಕಾಲದ ಮೊದಲ ಜಾತ್ರೆ. ಪ್ರತಿ ಕಾರ್ತಿಕ ಮಾಸದಲ್ಲಿ ಈ ಗ್ರಾಮದಲ್ಲಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ […]

ದುರ್ಗದಲ್ಲಿ ಸುಗ್ಗಿ ಕಾಲದ ಮೊದಲ ಜಾತ್ರೆ, ಉತ್ಸವ ಆಚರಿಸಿ ಸಂಭ್ರಮಿಸಿದ ಜನ
ಸಾಧು ಶ್ರೀನಾಥ್​
|

Updated on: Nov 23, 2019 | 7:50 AM

Share

ಚಿತ್ರದುರ್ಗ: ಆಯಾ ಪ್ರದೇಶಗಳಿಗೆ ಅನುಗುಣವಾಗಿ ವಿಭಿನ್ನ ಆಚರಣೆಗಳು ಜಾರಿಯಲ್ಲಿರುತ್ತವೆ. ಹಾಗೇ ಅಲ್ಲೂ ಸಹ ಸುಗ್ಗಿಯ ಕಾಲದ ಮೊದಲ ಜಾತ್ರೆ ವಿಶಿಷ್ಟವಾಗಿ ಆಚರಿಸಲಾಯ್ತು. ಹಾಗಾದ್ರೆ ಬನ್ನಿ ಸುಗ್ಗಿಕಾಲದ ಮೊದಲ ಜಾತ್ರೆಯಲ್ಲಿ ಕಿಕ್ಕಿರಿದು ಸೇರಿರುವ ಭಕ್ತರು. ಕಲಾತಂಡಗಳ ವೈಭವ. ಪಲ್ಲಕ್ಕಿಗಳಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ. ಕೆಂಡ ಹಾಯುತ್ತಿರುವ ಭಕ್ತರು. ಎಲ್ಲೆಲ್ಲೂ ಸಂಭ್ರಮ ಸಡಗರ.

ಕಾರ್ತಿಕ ಮಾಸದಲ್ಲಿ ನಡೆಯುವ ಜಾತ್ರೆ:  ಹೊಸದುರ್ಗ ತಾಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ಸುಗ್ಗಿಕಾಲದ ಮೊದಲ ಜಾತ್ರೆ. ಪ್ರತಿ ಕಾರ್ತಿಕ ಮಾಸದಲ್ಲಿ ಈ ಗ್ರಾಮದಲ್ಲಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ವೀರಭದ್ರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆಯುತ್ತೆ. ಈ ಸಂದರ್ಭದಲ್ಲಿ ನಾಗರಕಟ್ಟೆ ಹಾಗೂ ಸುತ್ತಮುತ್ತಲಿನ ಏಳು ಹಳ್ಳಿಯ ಸಾವಿರಾರು ಜನ ಸೇರುತ್ತಾರೆ. ಈ ವೇಳೆ ಎನ್.ಜಿ.ಹಳ್ಳಿ ಮುತ್ತಮ್ಮ, ದೇವಿಗೆರೆ ಕರಿಯಮ್ಮ, ಕಬ್ಬಳದ ನರಸಿಂಹಮೂರ್ತಿಸ್ವಾಮಿ, ಕುಂಬಾರಗಟ್ಟೆ ಆಂಜನೇಯಸ್ವಾಮಿ, ಮಾವಿನಗಟ್ಟೆ ಆಂಜನೇಯಸ್ವಾಮಿ ಸೇರಿ ನಾಗರಕಟ್ಟೆಯ ಮಲ್ಲಿಕಾರ್ಜುನಸ್ವಾಮಿ, ವೀರಭದ್ರೇಶ್ವರಸ್ವಾಮಿಯ ಉತ್ಸವ ಮೂರ್ತಿಗಳ ಸಾಂಸ್ಕೃತಿಕ ಮೆರವಣಿಗೆ ನಡೆಯುತ್ತದೆ. ಬಳಿಕ ವಿಶೇಷ ಕೆಂಡಾರ್ಚನೆ ನಡೆಯುತ್ತೆ.

ಇನ್ನು ಇದೇ ವೇಳೆ ಗ್ರಾಮದ ಹಿರಿಯರೊಬ್ಬರ ಮೈಮೇಲೆ ದೇವರು ಬಂದ ಅನುಭವವಾದಾಗ ಅವರು ಬಾಳೆ ಕಂದು ಕಡೆಯುತ್ತಾರೆ. ಆ ಮೂಲಕ ಈ ಭಾಗದ ಸಮೃದ್ಧಿಗಾಗಿ ಜನ ದೇವರಲ್ಲಿ ಮೊರೆ ಇಡ್ತಾರೆ. ಒಟ್ಟಾರೆಯಾಗಿ ಏಳೂರಿನ ದೇವರ ಉತ್ಸವ ಮೂರ್ತಿಗಳ ಸಮೇತ ಜನರೆಲ್ಲಾ ಸೇರಿ ಉತ್ಸವ, ಜಾತ್ರೆ ಆಚರಿಸಿ ಭಕ್ತಭಾವ ಮೆರೆದ್ರು.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ