AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ

ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ
ಅಂಗನವಾಡಿ ಕೇಂದ್ರ
shruti hegde
|

Updated on: Feb 08, 2021 | 10:36 AM

Share

ಬೆಂಗಳೂರು: ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಮರು ಆರಂಭಕ್ಕೆ ರಾಜ್ಯ ಸರ್ಕಾರ  ನಿರ್ಧರಿಸಿದೆ. ಈ ಕುರಿತಂತೆ ಗ್ರಾಮ ಪಂಚಾಯತಿ ಮೂಲಕ ಅಂಗನವಾಡಿ ಕೇಂದ್ರಗಳನ್ನು ಸ್ಯಾನಿಟೈಸ್​ ಮಾಡುವಂತೆ ಮಾರ್ಗಸೂಚಿ ಹೊರಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಕೊರೊನಾ ಟೆಸ್ಟ್ ಮಾಡಿಸುವುದು, ಅಂಗನವಾಡಿ ಕೇಂದ್ರದ ಆವರಣವನ್ನು, ಶೌಚಾಲಯ ಹಾಗೂ ಪೀಠೋಪಕರಣ ಸ್ವಚ್ಛಗೊಳಿಸುವುದು, 3-6 ವರ್ಷದ ಮಕ್ಕಳಿಗೆ ಮಧ್ಯಾಹ್ನ 12ರವರೆಗೆ ಚಟುವಟಿಕೆ, 3 ವರ್ಷದೊಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರು ಅಂಗನವಾಡಿ ಒಳಗೆ ಭೇಟಿ ನೀಡದಂತೆ ನೋಡಿಕೊಳ್ಳುವುದು, ಕನಿಷ್ಠ 5 ಮಕ್ಕಳು ಹಾಜರಾಗುವಂತೆ ನೋಡಿಕೊಳ್ಳುವುದು, ಮಕ್ಕಳಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯ, ಹಾಗೂ ಎಲ್ಲ ಮಕ್ಕಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಕುರಿತಂತೆ, ಮಕ್ಕಳು ದೈಹಿಕ ಅಂತರ ಪಾಲಿಸುವಂತೆ ನೋಡಿಕೊಳ್ಳವುದು, ಮಕ್ಕಳಲ್ಲಿ ಕೆಮ್ಮು, ಜ್ವರ, ಗಂಟಲು ನೋವಿನ ಲಕ್ಷಣ ಇದ್ದರೆ ಹತ್ತಿರದ ಸರ್ಕಾರಿ ವೈದ್ಯರಿಗೆ ತೋರಿಸುವುದು, ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿ ಪರಿಶೀಲಿಸುವುದು ಈ ರೀತಿಯ ಕೆಲ ನಿಯಮಗಳ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಓದು ಮಗು ಓದು: ಹೀಗಿದೆ ಮಕ್ಕಳ ಪುಸ್ತಕಗಳ ವ್ಯಾಪಾರ ವಹಿವಾಟು…

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್