AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ

ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ
ಅಂಗನವಾಡಿ ಕೇಂದ್ರ
shruti hegde
|

Updated on: Feb 08, 2021 | 10:36 AM

Share

ಬೆಂಗಳೂರು: ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಮರು ಆರಂಭಕ್ಕೆ ರಾಜ್ಯ ಸರ್ಕಾರ  ನಿರ್ಧರಿಸಿದೆ. ಈ ಕುರಿತಂತೆ ಗ್ರಾಮ ಪಂಚಾಯತಿ ಮೂಲಕ ಅಂಗನವಾಡಿ ಕೇಂದ್ರಗಳನ್ನು ಸ್ಯಾನಿಟೈಸ್​ ಮಾಡುವಂತೆ ಮಾರ್ಗಸೂಚಿ ಹೊರಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಕೊರೊನಾ ಟೆಸ್ಟ್ ಮಾಡಿಸುವುದು, ಅಂಗನವಾಡಿ ಕೇಂದ್ರದ ಆವರಣವನ್ನು, ಶೌಚಾಲಯ ಹಾಗೂ ಪೀಠೋಪಕರಣ ಸ್ವಚ್ಛಗೊಳಿಸುವುದು, 3-6 ವರ್ಷದ ಮಕ್ಕಳಿಗೆ ಮಧ್ಯಾಹ್ನ 12ರವರೆಗೆ ಚಟುವಟಿಕೆ, 3 ವರ್ಷದೊಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರು ಅಂಗನವಾಡಿ ಒಳಗೆ ಭೇಟಿ ನೀಡದಂತೆ ನೋಡಿಕೊಳ್ಳುವುದು, ಕನಿಷ್ಠ 5 ಮಕ್ಕಳು ಹಾಜರಾಗುವಂತೆ ನೋಡಿಕೊಳ್ಳುವುದು, ಮಕ್ಕಳಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯ, ಹಾಗೂ ಎಲ್ಲ ಮಕ್ಕಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಕುರಿತಂತೆ, ಮಕ್ಕಳು ದೈಹಿಕ ಅಂತರ ಪಾಲಿಸುವಂತೆ ನೋಡಿಕೊಳ್ಳವುದು, ಮಕ್ಕಳಲ್ಲಿ ಕೆಮ್ಮು, ಜ್ವರ, ಗಂಟಲು ನೋವಿನ ಲಕ್ಷಣ ಇದ್ದರೆ ಹತ್ತಿರದ ಸರ್ಕಾರಿ ವೈದ್ಯರಿಗೆ ತೋರಿಸುವುದು, ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿ ಪರಿಶೀಲಿಸುವುದು ಈ ರೀತಿಯ ಕೆಲ ನಿಯಮಗಳ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಓದು ಮಗು ಓದು: ಹೀಗಿದೆ ಮಕ್ಕಳ ಪುಸ್ತಕಗಳ ವ್ಯಾಪಾರ ವಹಿವಾಟು…

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು