AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ

ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ
ಅಂಗನವಾಡಿ ಕೇಂದ್ರ
Follow us
shruti hegde
|

Updated on: Feb 08, 2021 | 10:36 AM

ಬೆಂಗಳೂರು: ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಮರು ಆರಂಭಕ್ಕೆ ರಾಜ್ಯ ಸರ್ಕಾರ  ನಿರ್ಧರಿಸಿದೆ. ಈ ಕುರಿತಂತೆ ಗ್ರಾಮ ಪಂಚಾಯತಿ ಮೂಲಕ ಅಂಗನವಾಡಿ ಕೇಂದ್ರಗಳನ್ನು ಸ್ಯಾನಿಟೈಸ್​ ಮಾಡುವಂತೆ ಮಾರ್ಗಸೂಚಿ ಹೊರಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಕೊರೊನಾ ಟೆಸ್ಟ್ ಮಾಡಿಸುವುದು, ಅಂಗನವಾಡಿ ಕೇಂದ್ರದ ಆವರಣವನ್ನು, ಶೌಚಾಲಯ ಹಾಗೂ ಪೀಠೋಪಕರಣ ಸ್ವಚ್ಛಗೊಳಿಸುವುದು, 3-6 ವರ್ಷದ ಮಕ್ಕಳಿಗೆ ಮಧ್ಯಾಹ್ನ 12ರವರೆಗೆ ಚಟುವಟಿಕೆ, 3 ವರ್ಷದೊಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರು ಅಂಗನವಾಡಿ ಒಳಗೆ ಭೇಟಿ ನೀಡದಂತೆ ನೋಡಿಕೊಳ್ಳುವುದು, ಕನಿಷ್ಠ 5 ಮಕ್ಕಳು ಹಾಜರಾಗುವಂತೆ ನೋಡಿಕೊಳ್ಳುವುದು, ಮಕ್ಕಳಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯ, ಹಾಗೂ ಎಲ್ಲ ಮಕ್ಕಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಕುರಿತಂತೆ, ಮಕ್ಕಳು ದೈಹಿಕ ಅಂತರ ಪಾಲಿಸುವಂತೆ ನೋಡಿಕೊಳ್ಳವುದು, ಮಕ್ಕಳಲ್ಲಿ ಕೆಮ್ಮು, ಜ್ವರ, ಗಂಟಲು ನೋವಿನ ಲಕ್ಷಣ ಇದ್ದರೆ ಹತ್ತಿರದ ಸರ್ಕಾರಿ ವೈದ್ಯರಿಗೆ ತೋರಿಸುವುದು, ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿ ಪರಿಶೀಲಿಸುವುದು ಈ ರೀತಿಯ ಕೆಲ ನಿಯಮಗಳ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಓದು ಮಗು ಓದು: ಹೀಗಿದೆ ಮಕ್ಕಳ ಪುಸ್ತಕಗಳ ವ್ಯಾಪಾರ ವಹಿವಾಟು…

ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ