AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ

ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ
ಅಂಗನವಾಡಿ ಕೇಂದ್ರ
shruti hegde
|

Updated on: Feb 08, 2021 | 10:36 AM

Share

ಬೆಂಗಳೂರು: ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಮರು ಆರಂಭಕ್ಕೆ ರಾಜ್ಯ ಸರ್ಕಾರ  ನಿರ್ಧರಿಸಿದೆ. ಈ ಕುರಿತಂತೆ ಗ್ರಾಮ ಪಂಚಾಯತಿ ಮೂಲಕ ಅಂಗನವಾಡಿ ಕೇಂದ್ರಗಳನ್ನು ಸ್ಯಾನಿಟೈಸ್​ ಮಾಡುವಂತೆ ಮಾರ್ಗಸೂಚಿ ಹೊರಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಕೊರೊನಾ ಟೆಸ್ಟ್ ಮಾಡಿಸುವುದು, ಅಂಗನವಾಡಿ ಕೇಂದ್ರದ ಆವರಣವನ್ನು, ಶೌಚಾಲಯ ಹಾಗೂ ಪೀಠೋಪಕರಣ ಸ್ವಚ್ಛಗೊಳಿಸುವುದು, 3-6 ವರ್ಷದ ಮಕ್ಕಳಿಗೆ ಮಧ್ಯಾಹ್ನ 12ರವರೆಗೆ ಚಟುವಟಿಕೆ, 3 ವರ್ಷದೊಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರು ಅಂಗನವಾಡಿ ಒಳಗೆ ಭೇಟಿ ನೀಡದಂತೆ ನೋಡಿಕೊಳ್ಳುವುದು, ಕನಿಷ್ಠ 5 ಮಕ್ಕಳು ಹಾಜರಾಗುವಂತೆ ನೋಡಿಕೊಳ್ಳುವುದು, ಮಕ್ಕಳಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯ, ಹಾಗೂ ಎಲ್ಲ ಮಕ್ಕಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಕುರಿತಂತೆ, ಮಕ್ಕಳು ದೈಹಿಕ ಅಂತರ ಪಾಲಿಸುವಂತೆ ನೋಡಿಕೊಳ್ಳವುದು, ಮಕ್ಕಳಲ್ಲಿ ಕೆಮ್ಮು, ಜ್ವರ, ಗಂಟಲು ನೋವಿನ ಲಕ್ಷಣ ಇದ್ದರೆ ಹತ್ತಿರದ ಸರ್ಕಾರಿ ವೈದ್ಯರಿಗೆ ತೋರಿಸುವುದು, ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿ ಪರಿಶೀಲಿಸುವುದು ಈ ರೀತಿಯ ಕೆಲ ನಿಯಮಗಳ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಓದು ಮಗು ಓದು: ಹೀಗಿದೆ ಮಕ್ಕಳ ಪುಸ್ತಕಗಳ ವ್ಯಾಪಾರ ವಹಿವಾಟು…

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ