AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ

ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ
ಅಂಗನವಾಡಿ ಕೇಂದ್ರ
shruti hegde
|

Updated on: Feb 08, 2021 | 10:36 AM

Share

ಬೆಂಗಳೂರು: ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಮರು ಆರಂಭಕ್ಕೆ ರಾಜ್ಯ ಸರ್ಕಾರ  ನಿರ್ಧರಿಸಿದೆ. ಈ ಕುರಿತಂತೆ ಗ್ರಾಮ ಪಂಚಾಯತಿ ಮೂಲಕ ಅಂಗನವಾಡಿ ಕೇಂದ್ರಗಳನ್ನು ಸ್ಯಾನಿಟೈಸ್​ ಮಾಡುವಂತೆ ಮಾರ್ಗಸೂಚಿ ಹೊರಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಕೊರೊನಾ ಟೆಸ್ಟ್ ಮಾಡಿಸುವುದು, ಅಂಗನವಾಡಿ ಕೇಂದ್ರದ ಆವರಣವನ್ನು, ಶೌಚಾಲಯ ಹಾಗೂ ಪೀಠೋಪಕರಣ ಸ್ವಚ್ಛಗೊಳಿಸುವುದು, 3-6 ವರ್ಷದ ಮಕ್ಕಳಿಗೆ ಮಧ್ಯಾಹ್ನ 12ರವರೆಗೆ ಚಟುವಟಿಕೆ, 3 ವರ್ಷದೊಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರು ಅಂಗನವಾಡಿ ಒಳಗೆ ಭೇಟಿ ನೀಡದಂತೆ ನೋಡಿಕೊಳ್ಳುವುದು, ಕನಿಷ್ಠ 5 ಮಕ್ಕಳು ಹಾಜರಾಗುವಂತೆ ನೋಡಿಕೊಳ್ಳುವುದು, ಮಕ್ಕಳಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯ, ಹಾಗೂ ಎಲ್ಲ ಮಕ್ಕಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಕುರಿತಂತೆ, ಮಕ್ಕಳು ದೈಹಿಕ ಅಂತರ ಪಾಲಿಸುವಂತೆ ನೋಡಿಕೊಳ್ಳವುದು, ಮಕ್ಕಳಲ್ಲಿ ಕೆಮ್ಮು, ಜ್ವರ, ಗಂಟಲು ನೋವಿನ ಲಕ್ಷಣ ಇದ್ದರೆ ಹತ್ತಿರದ ಸರ್ಕಾರಿ ವೈದ್ಯರಿಗೆ ತೋರಿಸುವುದು, ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿ ಪರಿಶೀಲಿಸುವುದು ಈ ರೀತಿಯ ಕೆಲ ನಿಯಮಗಳ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಓದು ಮಗು ಓದು: ಹೀಗಿದೆ ಮಕ್ಕಳ ಪುಸ್ತಕಗಳ ವ್ಯಾಪಾರ ವಹಿವಾಟು…

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು