AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ

ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ
ಅಂಗನವಾಡಿ ಕೇಂದ್ರ
shruti hegde
|

Updated on: Feb 08, 2021 | 10:36 AM

Share

ಬೆಂಗಳೂರು: ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಮರು ಆರಂಭಕ್ಕೆ ರಾಜ್ಯ ಸರ್ಕಾರ  ನಿರ್ಧರಿಸಿದೆ. ಈ ಕುರಿತಂತೆ ಗ್ರಾಮ ಪಂಚಾಯತಿ ಮೂಲಕ ಅಂಗನವಾಡಿ ಕೇಂದ್ರಗಳನ್ನು ಸ್ಯಾನಿಟೈಸ್​ ಮಾಡುವಂತೆ ಮಾರ್ಗಸೂಚಿ ಹೊರಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಕೊರೊನಾ ಟೆಸ್ಟ್ ಮಾಡಿಸುವುದು, ಅಂಗನವಾಡಿ ಕೇಂದ್ರದ ಆವರಣವನ್ನು, ಶೌಚಾಲಯ ಹಾಗೂ ಪೀಠೋಪಕರಣ ಸ್ವಚ್ಛಗೊಳಿಸುವುದು, 3-6 ವರ್ಷದ ಮಕ್ಕಳಿಗೆ ಮಧ್ಯಾಹ್ನ 12ರವರೆಗೆ ಚಟುವಟಿಕೆ, 3 ವರ್ಷದೊಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರು ಅಂಗನವಾಡಿ ಒಳಗೆ ಭೇಟಿ ನೀಡದಂತೆ ನೋಡಿಕೊಳ್ಳುವುದು, ಕನಿಷ್ಠ 5 ಮಕ್ಕಳು ಹಾಜರಾಗುವಂತೆ ನೋಡಿಕೊಳ್ಳುವುದು, ಮಕ್ಕಳಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯ, ಹಾಗೂ ಎಲ್ಲ ಮಕ್ಕಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಕುರಿತಂತೆ, ಮಕ್ಕಳು ದೈಹಿಕ ಅಂತರ ಪಾಲಿಸುವಂತೆ ನೋಡಿಕೊಳ್ಳವುದು, ಮಕ್ಕಳಲ್ಲಿ ಕೆಮ್ಮು, ಜ್ವರ, ಗಂಟಲು ನೋವಿನ ಲಕ್ಷಣ ಇದ್ದರೆ ಹತ್ತಿರದ ಸರ್ಕಾರಿ ವೈದ್ಯರಿಗೆ ತೋರಿಸುವುದು, ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿ ಪರಿಶೀಲಿಸುವುದು ಈ ರೀತಿಯ ಕೆಲ ನಿಯಮಗಳ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಓದು ಮಗು ಓದು: ಹೀಗಿದೆ ಮಕ್ಕಳ ಪುಸ್ತಕಗಳ ವ್ಯಾಪಾರ ವಹಿವಾಟು…

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?