AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ

ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ
ಅಂಗನವಾಡಿ ಕೇಂದ್ರ
shruti hegde
|

Updated on: Feb 08, 2021 | 10:36 AM

Share

ಬೆಂಗಳೂರು: ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಮರು ಆರಂಭಕ್ಕೆ ರಾಜ್ಯ ಸರ್ಕಾರ  ನಿರ್ಧರಿಸಿದೆ. ಈ ಕುರಿತಂತೆ ಗ್ರಾಮ ಪಂಚಾಯತಿ ಮೂಲಕ ಅಂಗನವಾಡಿ ಕೇಂದ್ರಗಳನ್ನು ಸ್ಯಾನಿಟೈಸ್​ ಮಾಡುವಂತೆ ಮಾರ್ಗಸೂಚಿ ಹೊರಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಕೊರೊನಾ ಟೆಸ್ಟ್ ಮಾಡಿಸುವುದು, ಅಂಗನವಾಡಿ ಕೇಂದ್ರದ ಆವರಣವನ್ನು, ಶೌಚಾಲಯ ಹಾಗೂ ಪೀಠೋಪಕರಣ ಸ್ವಚ್ಛಗೊಳಿಸುವುದು, 3-6 ವರ್ಷದ ಮಕ್ಕಳಿಗೆ ಮಧ್ಯಾಹ್ನ 12ರವರೆಗೆ ಚಟುವಟಿಕೆ, 3 ವರ್ಷದೊಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರು ಅಂಗನವಾಡಿ ಒಳಗೆ ಭೇಟಿ ನೀಡದಂತೆ ನೋಡಿಕೊಳ್ಳುವುದು, ಕನಿಷ್ಠ 5 ಮಕ್ಕಳು ಹಾಜರಾಗುವಂತೆ ನೋಡಿಕೊಳ್ಳುವುದು, ಮಕ್ಕಳಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯ, ಹಾಗೂ ಎಲ್ಲ ಮಕ್ಕಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಕುರಿತಂತೆ, ಮಕ್ಕಳು ದೈಹಿಕ ಅಂತರ ಪಾಲಿಸುವಂತೆ ನೋಡಿಕೊಳ್ಳವುದು, ಮಕ್ಕಳಲ್ಲಿ ಕೆಮ್ಮು, ಜ್ವರ, ಗಂಟಲು ನೋವಿನ ಲಕ್ಷಣ ಇದ್ದರೆ ಹತ್ತಿರದ ಸರ್ಕಾರಿ ವೈದ್ಯರಿಗೆ ತೋರಿಸುವುದು, ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿ ಪರಿಶೀಲಿಸುವುದು ಈ ರೀತಿಯ ಕೆಲ ನಿಯಮಗಳ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಓದು ಮಗು ಓದು: ಹೀಗಿದೆ ಮಕ್ಕಳ ಪುಸ್ತಕಗಳ ವ್ಯಾಪಾರ ವಹಿವಾಟು…

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ